ಕೋಲಾರ: ಸಮಯ ತಿಳಿಸುವ ಭವ್ಯ ಕಟ್ಟಡವಾದರೂ ಆ ಕಟ್ಟಡದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಸಮಯ ಬಂದಿರಲಿಲ್ಲ. ಆದರೆ ಸಂಸದ ಮುನಿಸ್ವಾಮಿ (Muneswamy) ಮಾಡಿದ ಪ್ರತಿಭಟನೆಯಿಂದ ಎರಡೇ ದಿನದಲ್ಲಿ ತ್ರಿವರ್ಣ ಧ್ವಜ ವೀರಾಜಮಾನವಾಗಿ ಹಾರಾಡುವ ಇತಿಹಾಸ ಸೃಷ್ಟಿಯಾಗಿದೆ. ಸದ್ಯ ಭರದಿಂದ ಸಾಗಿರುವ ಕ್ಲಾಕ್ ಟವರ್ಗೆ( Clock Tower) ಬಣ್ಣ ಬಳಿಯುವ ಕೆಲಸ ಆರಂಭವಾಗಿದ್ದು, ಕ್ಲಾಕ್ ಟವರ್ ಏರಿಯಾದಲ್ಲಿ ಬಿಗಿ ಪೊಲೀಸ್(Police) ಬಂದೋಬಸ್ತ್ ಮಾಡಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist