ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

75 ವರ್ಷದಾಟಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಕೊನೆಯ ಅವಕಾಶ! ಈ ಅವಕಾಶವನ್ನು ಕಳೆದುಕೊಳ್ಳಲು ಸಿದ್ದರಿದ್ದಾರೆಯೆ?

Twitter
Facebook
LinkedIn
WhatsApp
75 ವರ್ಷದಾಟಿರುವ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಕೊನೆಯ ಅವಕಾಶ! ಈ ಅವಕಾಶವನ್ನು ಕಳೆದುಕೊಳ್ಳಲು ಸಿದ್ದರಿದ್ದಾರೆಯೆ?

ಕರ್ನಾಟಕದಲ್ಲಿ ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚರ್ಚೆ ಬಹು ಜೋರಾಗಿದೆ. ಈ ನಡುವೆ ತನ್ನ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ 76ರ ಪ್ರಾಯಕ್ಕೆ ಮುಟ್ಟಿದ್ದಾರೆ.
ಬಹುಶಃ ಸಿದ್ದರಾಮಯ್ಯನವರ ಪಾಲಿಗೆ ಇದು ಕೊನೆಯ ಮುಖ್ಯಮಂತ್ರಿ ಆಗುವ ಅವಕಾಶ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.

ಯಾಕೆಂದರೆ 2೦28 ಕ್ಕೆ ಕರ್ನಾಟಕದ ವಿಧಾನಸಭಾ ಚುನಾವಣೆ ನಡೆದಾಗ ಸಿದ್ದರಾಮಯ್ಯನವರಿಗೆ 81 ವರ್ಷ ವಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶ ತನ್ನ ವಯಸ್ಸಿನ ಕಾರಣದಿಂದ ಅವರಿಗೆ ಸಿಗದೇ ಇರಬಹುದು.
ಯಾಕೆಂದರೆ ದೇಶದ ಇತಿಹಾಸದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ನಾವು ಮುಖ್ಯಮಂತ್ರಿಯನ್ನು ಇತ್ತೀಚಿನ ದಿನಗಳಲ್ಲಿ ಕಂಡಿರುವುದು ಬಹಳ ಅಪರೂಪ.

ಈ ಎಲ್ಲ ನೆಲೆಗಳಲ್ಲಿ ವಿಶ್ಲೇಷಿಸಿದಾಗ ಈ ಬಾರಿ ಬಿಜೆಪಿ ಹಲವು ವೈಫಲ್ಯಗಳನ್ನು ಕಾಣುತ್ತಿದ್ದು, ಸಿದ್ದರಾಮಯ್ಯನವರು ತಮ್ಮ ವರ್ಚಸ್ಸನ್ನು ಇನ್ನಷ್ಟು ಹಿಗ್ಗಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಸಿದ್ದರಾಮಯ್ಯ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಈ ಸಂದರ್ಭ ಅವರಿಗೆ ಮುಖ್ಯಮಂತ್ರಿಯಾಗುವ ಬಹುದೊಡ್ಡ ಅವಕಾಶ ಲಭ್ಯವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಾರೆ.


ಆದರೆ ಇನ್ನೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ
ಹಠದಲ್ಲಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬಿಟ್ಟು ಡಿಕೆ ಶಿವಕುಮಾರ್ ಅವರಿಗೆ ಪಟ್ಟ ಕಟ್ಟುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಇನ್ನೊಂದು ಕಡೆಯಲ್ಲಿ ಈ ಅಂತಿಮ ಅವಕಾಶವನ್ನು ಸಿದ್ದರಾಮಯ್ಯ ಉಪಯೋಗಿಸದೆ ಸುಮ್ಮನಿರಲು ಸಾಧ್ಯವೇ? ಇದು ಮಿಲಿಯನ್ ಡಾಲರ್ ಪ್ರಶ್ನೆ. ಯಾಕೆಂದರೆ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸುವ ಹಾಗೂ ಕೇಂದ್ರದಲ್ಲಿ ಅಧಿಕಾರ ಹೊಂದುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಈ ನೆಲೆಯಲ್ಲಿ ಈ ಬಾರಿ ಅಧಿಕಾರ ಹಿಡಿದರೆ ಕರ್ನಾಟಕದಲ್ಲಿ ಮಾತ್ರ ಎಂಬ ಸ್ಥಿತಿಯಲ್ಲಿದೆ. ಇಂತಹ ಒಂದು ಗೋಲ್ಡನ್ ಆಪರ್ಚುನಿಟಿಯನ್ನು ಸಿದ್ದರಾಮಯ್ಯ ಕೈ ಚೆಲ್ಲಲು ಸಾಧ್ಯವೇ ಎಂಬುದು ಬಹುತೇಕ ರಾಜಕೀಯ ವಿಶ್ಲೇಷಕರ ಪ್ರಶ್ನೆ.

ಒಂದು ವೇಳೆ ಸಿದ್ದರಾಮಯ್ಯ ಕೈ ಚೆಲ್ಲಿದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯಾಗುವ ಅವಕಾಶಗಳು ಲಭ್ಯವಾಗದೇ ಇರಬಹುದು. ಯಾಕೆಂದರೆ ವಯಸ್ಸಿನ ಕಾರಣದಿಂದ ತನಗಿಂತ ಕಿರಿಯರಿಗೆ ಬಿಟ್ಟು ಕೊಡಬೇಕಾದ ಅನಿವಾರ್ಯ ಪ್ರಸಂಗ ಎದುರಾಗಬಹುದು. ಈ ಎಲ್ಲ ಅಂಶಗಳ ಆಧಾರದ ಮೇಲೆ ಈ ಬಾರಿ ಅವಕಾಶ ಕೊನೆಯ ಅವಕಾಶ ವಾಗಿ ಸಿದ್ದರಾಮಯ್ಯನವರ ಮುಂದಿದೆ. ಅದರೊಂದಿಗೆ ಅವರು ಇದು ನನ್ನ ಕೊನೆಯ ಚುನಾವಣೆ ಎಂದಿದ್ದಾರೆ. ಈ ಕೊನೆಯ ಅವಕಾಶವನ್ನು ಅವರು ಕೈ ಚೆಲ್ಲುತ್ತಾರೋ? ಅಥವಾ ಯಾವ ಪರಿಸ್ಥಿತಿ ಬಂದರೂ ಕೈಹಿಡಿಯುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist