ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

85 ಸೈನಿಕ ರ ಮಿಲಿಟರಿ ವಿಮಾನ ಪತನ. 17 ಸೈನಿಕರ ಸಾವಿನ ಶ೦ಕೆ.

Twitter
Facebook
LinkedIn
WhatsApp
85 ಸೈನಿಕ ರ ಮಿಲಿಟರಿ ವಿಮಾನ ಪತನ. 17 ಸೈನಿಕರ ಸಾವಿನ ಶ೦ಕೆ.

ಮನಿಲಾ: ಸುಮಾರು 85 ಮಂದಿಯನ್ನು ಹೊತ್ತು ಸಾಗುತ್ತಿದ್ದ ಮಿಲಿಟರಿ ವಿಮಾನ ಫಿಲಿಪೈನ್ಸ್‌ನಲ್ಲಿ ಪತನವಾಗಿದ್ದು, ಕನಿಷ್ಠ 17 ಮಂದಿ ಸಾವನ್ನಪ್ಪಿ ಸುಮಾರು 40 ಮಂದಿಯ ರಕ್ಷಣೆ ಮಾಡಲಾಗಿದೆ.

ಫಿಲಿಪೈನ್ಸ್‌ನ ಸುಲು ಪ್ರಾಂತ್ಯದ ಜೊಲೋ ದ್ವೀಪದಲ್ಲಿ ವಿಮಾನ ಇಳಿಯಲು ಪ್ರಯತ್ನಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ ಕನಿಷ್ಠ 85 ಜನರು ಇದ್ದರು ಎನ್ನಲಾಗಿದೆ.
ಈ ಬಗ್ಗೆ ಫಿಲಿಪೈನ್ಸ್‌ನ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಸಿರಿಲಿಟೊ ಸೊಬೆಜಾನಾ ಮಾಹಿತಿ ನೀಡಿದ್ದು, ‘ಫಿಲಿಪೈನ್ಸ್‌ನ ವಾಯುಪಡೆಯ (ಪಿಎಎಫ್) ಸಿ-130 ವಿಮಾನದ ಭಗ್ನಾವಶೇಷದಿಂದ ಇಲ್ಲಿಯವರೆಗೆ 40 ಜನರನ್ನು ರಕ್ಷಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಇತ್ತೀಚೆಗೆ ಮೂಲಭೂತ ಮಿಲಿಟರಿ ತರಬೇತಿಯಿಂದ ಪದವಿ ಪಡೆದಿದ್ದರು. ಭಯೋತ್ಪಾದನೆ ವಿರುದ್ಧ ಹೋರಾಡುವ ಜಂಟಿ ಕಾರ್ಯಪಡೆಯ ಭಾಗವಾಗಿ ದ್ವೀಪವೊಂದಕ್ಕೆ ನಿಯೋಜಿಸಲಾಗಿತ್ತು. ಸುಲು ಪ್ರಾಂತ್ಯದ ಜೊಲೋ ದ್ವೀಪಕ್ಕೆ ಇಳಿಯಲು ಪ್ರಯತ್ನಿಸುತ್ತಿದ್ದಾಗ ವಿಮಾನವು ರನ್ ವೇ ಮೇಲೆ ಇಳಿಯುವಲ್ಲಿ ವಿಫಲವಾಗಿ ಪಕ್ಕಕ್ಕೆ ಹೋಗಿ ಅಪಘಾತಕ್ಕೀಡಾಗಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.! Twitter Facebook LinkedIn WhatsApp ಮಂಗಳೂರು: ನಾಲ್ಕು ದಶಕಗಳ ನಂತರ ದಕ್ಷಿಣ ಕನ್ನಡ (Dakshin Kannada) ಲೋಕಸಭೆ ಕ್ಷೇತ್ರದಿಂದ ಹೊಸ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು