ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

90ರ ಹರೆಯಕ್ಕೆ ಕಾಲಿಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು !

Twitter
Facebook
LinkedIn
WhatsApp
90ರ ಹರೆಯಕ್ಕೆ ಕಾಲಿಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು !

ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ… ಅಂದರೆ ಎಚ್ಡಿ ದೇವೇಗೌಡ ಅವರ ಹುಟ್ಟಿದ ಹಬ್ಬ ಇಂದು. ಮಾಜಿ ಪ್ರಧಾನಿ ದೇವೇಗೌಡರು ಮಣ್ಣಿನ ಮಗ ಅಂತಾನೇ ಫೇಮಸ್. ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ, ರೈತ ನಾಯಕನಾಗಿ, ಹೋರಾಟಗಾರನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಎಚ್ಡಿ ದೇವೇಗೌಡ. 90ರ ಹರೆಯಕ್ಕೆ ಕಾಲಿಟ್ಟಿರುವ ದೇವೇಗೌಡರು ಇನ್ನೂ 100 ಕಾಲ ನಮ್ಮೊಂದಿಗಿರಲಿ ಎನ್ನುವುದು ಎಲ್ಲರ ಹಾರೈಕೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ಅವರ ಬದುಕಿನ ಪ್ರಮುಖ ಹೆಜ್ಜೆ ಗುರುತುಗಳನ್ನು ನೋಡೋಣ ಬನ್ನಿ…

ಎಚ್.ಡಿ. ದೇವೇಗೌಡರು ಮೇ 18, 1933ರಂದು ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ದೊಡ್ಡೇಗೌಡ ಮತ್ತು ಶ್ರೀಮತಿ ದೇವಮ್ಮ ಅವರ ಪುತ್ರರಾದ ಇವರು ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದವರು. ಹೀಗಾಗಿ ದೇವೇಗೌಡರಿಗೆ ರೈತನ ಬದುಕಿನ ಕಷ್ಟಗಳು ಚೆನ್ನಾಗಿ ತಿಳಿದಿದ್ದವು. ಯುವ ಗೌಡರು, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗುವುದಾಗಿ ಘೋಷಿಸಿದ್ದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ