ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮರ, ಸಸ್ಯ ಗಳ ಅದ್ಭುತ ಜ್ಞಾನದ ಯುವ ಪ್ರತಿಭೆ ಬಂಟ್ವಾಳ ತಾಲೂಕಿನ ನಿತೀಶ್ ಬಾಳ್ತಿಲ

Twitter
Facebook
LinkedIn
WhatsApp
ಮರ, ಸಸ್ಯ ಗಳ ಅದ್ಭುತ ಜ್ಞಾನದ ಯುವ ಪ್ರತಿಭೆ ಬಂಟ್ವಾಳ ತಾಲೂಕಿನ ನಿತೀಶ್ ಬಾಳ್ತಿಲ

ಬಂಟ್ವಾಳ: ಮರ, ಗಿಡಗಳ ಹೆಸರು ಹಾಗೂ ಅವುಗಳ ಬಗೆಗಿನ ವಿಶೇಷ ಜ್ಞಾನದ ಅದ್ಭುತ ಯುವ ಪ್ರತಿಭೆ ಬಂಟ್ವಾಳದ ಬಾಲ್ತಿಲ ಪ್ರದೇಶದಲ್ಲಿದ್ದಾರೆ ಎಂಬುದು ಕರಾವಳಿ ಜಿಲ್ಲೆಗೆ ಹೆಮ್ಮೆಯ ಸಂಗತಿಯೇ ಸರಿ.

ಇವರೇ ನಿತೀಶ್ ಬಾಳ್ತಿಲ. ಜಾರ್ಖಂಡಿನಲ್ಲಿ ಸುಮಾರು ವರ್ಷಗಳ ಕಾಲ ವಿವಿಧ ಸಂಸ್ಥೆಗಳಲ್ಲಿ ಮರ ಗಿಡಗಳ ವಿಶೇಷ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಿ
ಅನುಭವ ಇರುವ ನಿತೀಶ್ ಬಾಳ್ತಿಲ, ಕೇವಲ ತನ್ನ 30ರ ಹರಯದಲ್ಲಿ
ಮರಗಿಡಗಳ ಬಗ್ಗೆ ಹೊಂದಿರುವ ಅಪಾರಜ್ಞಾನ ನಮ್ಮನ್ನು ನಿಬ್ಬೆರಿಗಾಗಿಸುತ್ತದೆ.


ತುಳು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ಮರ ಗಿಡಗಳ ಪರಿಚಯ ಹಾಗೂ ಅವುಗಳ ಉಪಯೋಗದ ಬಗ್ಗೆ, ಅವುಗಳು ಬೆಳೆಯುವ ರೀತಿಯ ಬಗ್ಗೆ, ಅವುಗಳು ಪರಿಸರಕ್ಕೆ ಹೇಗೆ ಹೊಂದಿಕೆಯಾಗುತ್ತದೆ ಎಂಬ ಬಗ್ಗೆ ಅದ್ಭುತ ಜ್ಞಾನ ಹೊಂದಿರುವ ಇವರು ಭವಿಷ್ಯದ ಬಹುದೊಡ್ಡ ಪರಿಸರದ ತಜ್ಞ ಆಗುವುದರಲ್ಲಿ ಸಂಶಯವಿಲ್ಲ ಎಂಬುದು ಸಾಬೀತಾಗುತ್ತದೆ.

ನಿತೀಶ್ ಬಾಳ್ತಿಲ ಯಾವುದೇ ಗಿಡ ಅಥವಾ ಮರ ದ ಬಗ್ಗೆ ತುಳುನಾಡಿನಲ್ಲಿ ಯಾವ ರೀತಿ ಅಭಿಪ್ರಾಯ ಹೊಂದಿದ್ದಾರೆ, ಅದರ ತುಳುವಿನ ಶಬ್ದಗಳು ಯಾವುದು, ಅದರ ಬೊಕಾನಿಕಲ್ ವೈಜ್ಞಾನಿಕ ಶಬ್ದಗಳು ಯಾವುದು ಎಂಬುದರ ಬಗ್ಗೆ ಪರಿಣತ ಜ್ಞಾನವನ್ನು ಹೊಂದಿದ್ದಾರೆ. ಇಂತಹ ಯುವ ಪ್ರತಿಭೆಯನ್ನು ನಾವೆಲ್ಲರೂ ಪ್ರೋತ್ಸಾಹಿಸಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist