ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫಿಲಿಪೈನ್ಸ್‌ನಲ್ಲಿ ಭೀಕರ ಪ್ರವಾಹ – 98 ಸಾವು, 62 ಜನ ನಾಪತ್ತೆ

Twitter
Facebook
LinkedIn
WhatsApp
ಫಿಲಿಪೈನ್ಸ್‌ನಲ್ಲಿ ಭೀಕರ ಪ್ರವಾಹ – 98 ಸಾವು, 62 ಜನ ನಾಪತ್ತೆ

ಮನಿಲ: ವಾರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಗೆ (Rain) ಫಿಲಿಪೈನ್ಸ್‌ನಲ್ಲಿ (Philippines) ಭೀಕರ ಪ್ರವಾಹದ (Flood) ಪರಿಸ್ಥಿತಿ ಉಂಟಾಗಿದ್ದು, ಇಲ್ಲಿಯವರೆಗೆ 98 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಭಾರೀ ಪ್ರವಾಹದಿಂದಾಗಿ ದೇಶಾದ್ಯಂತ ಸುಮಾರು 62 ಜನರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯೂ ಇದೆ. 69 ಜನರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ ಅರ್ಧಕ್ಕಿಂತ ಹೆಚ್ಚು ಸಾವುಗಳು ಬ್ಯಾಂಗ್ಸಮೊರೊದಲ್ಲಿ ದಾಖಲಾಗಿದೆ. ಈ ಪ್ರದೇಶದಲ್ಲಿ ಈಗಾಗಲೇ 53 ಸಾವುಗಳು ಸಂಭವಿಸಿದ್ದು, 22 ಜನರು ನಾಪತ್ತೆಯಾಗಿದ್ದಾರೆ. ಭೀಕರ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. 

ರಾಜಧಾನಿ ಮನಿಲಾ ಬಳಿಯ ಕ್ಯಾವಿಟ್ ಪ್ರದೇಶದಲ್ಲಿ ಮುಳುಗಿರುವ ಹಳ್ಳಿಯಲ್ಲಿ ವೈಮಾನಿಕ ತಪಾಸಣೆ ನಡೆಸಲು ಫಿಲಿಪೈನ್ಸ್ ಅಧ್ಯಕ್ಷ ಫರ್ಡಿನಾಂಡ್ ಮೊರ್ಕೋಸ್ ಜೂನಿಯರ್ ಇಂದು ಹೊರಟಿದ್ದಾರೆ. ಸಾವುಗಳ ಸಂಖ್ಯೆಯ ಬಗ್ಗೆ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ