ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊರ್ಬಿ ಸೇತುವೆಯಲ್ಲಿ150-200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!

Twitter
Facebook
LinkedIn
WhatsApp
ಮೊರ್ಬಿ ಸೇತುವೆಯಲ್ಲಿ150-200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!

ಅಹಮದಾಬಾದ್: ಗುಜರಾತ್‌ನ ಮೊರ್ಬಿಯಲ್ಲಿ ಅಕ್ಟೋಬರ್ 30 ಒಂದು ‘ಕಪ್ಪು ಭಾನುವಾರ’ವಾಗಿ ದಾಖಲಾಗಿದ್ದು, ಪ್ರಸಿದ್ಧ ತೂಗು ಸೇತುವೆ ಮೇಲೆ ನಡೆಯಲು 17 ರೂ. ಕೊಟ್ಟು ಪಡೆದ ಪಾಸ್ ಅನೇಕರಿಗೆ ಸಾವಿನ ಟಿಕೆಟ್ ಆಗಿ ಪರಿಣಮಿಸಿದೆ.

15 ವರ್ಷಗಳ ಕಾಲ ಸೇತುವೆಯ ನಿರ್ವಹಣೆ ಮತ್ತು ಉಸ್ತುವಾರಿ ವಹಿಸಿಕೊಂಡ ಒರೆವಾ ಕಂಪನಿಯು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಶತಮಾನದಷ್ಟು ಹಳೆಯದಾದ, ಕೇವಲ 150 ರಿಂದ 200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು ಬರೋಬ್ಬರಿ 650 ಜನರಿಗೆ ಟಿಕೆಟ್ ನೀಡಲಾಗಿದ್ದು, ಇದು ದುರಂತಕ್ಕೆ ಕಾರಣವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಈ ತೂಗು ಸೇತುವೆ ಪ್ರವೇಶಿಸಲು ಸುಮಾರು 650 ಟಿಕೆಟ್‌ಗಳನ್ನು ಭಾನುವಾರ ಮಾರಾಟ ಮಾಡಲಾಗಿದೆ ಎಂದು ಈ ಮೂಲಗಳು ತಿಳಿಸಿದೆ. ಆದರೆ ಈ ಸೇತುವೆ ಮೇಲೆ ಒಂದು ಬಾರಿಗೆ 150 ರಿಂದ 200 ಜನರನ್ನು ಮಾತ್ರ ನಿಭಾಯಿಸಬಹುದು.

15 ವರ್ಷಗಳ ಕಾಲ ಸೇತುವೆಯ ನಿರ್ವಹಣೆ ಮತ್ತು ಉಸ್ತುವಾರಿ ವಹಿಸಿಕೊಂಡ ಒರೆವಾ ಕಂಪನಿಯು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಶತಮಾನದಷ್ಟು ಹಳೆಯದಾದ, ಕೇವಲ 150 ರಿಂದ 200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು ಬರೋಬ್ಬರಿ 650 ಜನರಿಗೆ ಟಿಕೆಟ್ ನೀಡಲಾಗಿದ್ದು, ಇದು ದುರಂತಕ್ಕೆ ಕಾರಣವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ.

ಈ ತೂಗು ಸೇತುವೆ ಪ್ರವೇಶಿಸಲು ಸುಮಾರು 650 ಟಿಕೆಟ್‌ಗಳನ್ನು ಭಾನುವಾರ ಮಾರಾಟ ಮಾಡಲಾಗಿದೆ ಎಂದು ಈ ಮೂಲಗಳು ತಿಳಿಸಿದೆ. ಆದರೆ ಈ ಸೇತುವೆ ಮೇಲೆ ಒಂದು ಬಾರಿಗೆ 150 ರಿಂದ 200 ಜನರನ್ನು ಮಾತ್ರ ನಿಭಾಯಿಸಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ