ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರ್ಲ್‌ಫ್ರೆಂಡ್ ವಿಷಯ ತೆಗೆದ ಸಾನ್ಯ ಅಯ್ಯರ್, ಬೇಸರಗೊಂಡ ಪ್ರಶಾಂತ್ ಸಂಬರಗಿ

Twitter
Facebook
LinkedIn
WhatsApp
ಗರ್ಲ್‌ಫ್ರೆಂಡ್ ವಿಷಯ ತೆಗೆದ ಸಾನ್ಯ ಅಯ್ಯರ್, ಬೇಸರಗೊಂಡ ಪ್ರಶಾಂತ್ ಸಂಬರಗಿ

ಪ್ರಶಾಂತ್ ಸಂಬರಗಿ ಅವರ ಮಾಜಿ ಗರ್ಲ್‌ಫ್ರೆಂಡ್ಸ್ ಬಗ್ಗೆ ಕಿಚ್ಚ ಸುದೀಪ್ ಮುಂದೆ ಸಾನ್ಯ ಅಯ್ಯರ್ ಕಾಮೆಂಟ್ ಮಾಡಿದರು. ಇದು ಪ್ರಶಾಂತ್ ಸಂಬರಗಿ ಅವರಿಗೆ ಬೇಸರ ಮೂಡಿಸಿತು.

ಕಿಚ್ಚ ಸುದೀಪ್ ಮುಂದೆ ನಡೆದಿದ್ದೇನು?
‘’ಯಾರಿಗೆ ಉಡುಗೊರೆ ಕೊಡಲು ಬಯಸುತ್ತೀರಿ?’’ ಎಂದು ಸಾನ್ಯ ಅಯ್ಯರ್‌ಗೆ ಕಿಚ್ಚ ಸುದೀಪ್ ಪ್ರಶ್ನಿಸಿದ್ದರು. ಆಗ, ‘’ಪ್ರಶಾಂತ್ ಸಂಬರಗಿ ಅವರಿಗೆ ಅವರ ಹೆಂಡತಿ ಫೋಟೋ ಬೇಕೋ, ಗರ್ಲ್‌ಫ್ರೆಂಡ್ಸ್ ಫೋಟೋ ಬೇಕೋ..ಯಾವುದು ಬೇಕೋ ಅದು ಪಾಲಾಗುತ್ತೆ ಸರ್’’ ಎಂದರು ಸಾನ್ಯ ಅಯ್ಯರ್. ‘’ಗರ್ಲ್‌ಫ್ರೆಂಡ್ಸ್ ವಿಚಾರ ಯಾಕೆ?’’ ಎಂದು ಕಿಚ್ಚ ಸುದೀಪ್ ಕೇಳಿದಾಗ, ‘’ಅವರು ಜಮಾನದಲ್ಲಿ ಇರಬೇಕಾದರೆ ಸಿಕ್ಕಾಪಟ್ಟೆ ಗರ್ಲ್‌ಫ್ರೆಂಡ್ಸ್ ಇದ್ದರು ಅವರಿಗೆ.. ಹಳೇ ನೆನಪುಗಳನ್ನ ಮೆಲುಕು ಹಾಕಿ ಇನ್ನೂ ಯಂಗ್ ಆಗಲಿ ಅಂತ’’ ಎಂದು ಸಾನ್ಯ ಅಯ್ಯರ್ ಉತ್ತರಿಸಿದರು. ಈ ವೇಳೆ, ‘’ಇದು ಡ್ಯಾಮೇಜಿಂಗ್ ಆಗಿದೆ’’ ಎಂದರು ಪ್ರಶಾಂತ್ ಸಂಬರಗಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ