ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ: 62 ಕೋಟಿ ರೂ. ಗಳಿಸಿದ ʻಕಾಂತಾರʼ

Twitter
Facebook
LinkedIn
WhatsApp
ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ: 62 ಕೋಟಿ ರೂ. ಗಳಿಸಿದ ʻಕಾಂತಾರʼ

ನ್ನಡದ `ಕಾಂತಾರ'(Kantara Film) ಇದೀಗ ದೇಶದ ಮೂಲೆ ಮೂಲೆಯೂ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅದರಲ್ಲೂ ಬಾಲಿವುಡ್ (Bollywood) ಬಾಕ್ಸಾಫೀಸ್‌ನಲ್ಲಿ `ಕಾಂತಾರ’ ಭರ್ಜರಿ ಬೇಡಿಕೆ ಶುರುವಾಗಿದೆ. ಹಿಂದಿ ಸಿನಿಮಾಗೆ ಸಿಗದ ಮನ್ನಣೆ ಕನ್ನಡ `ಕಾಂತಾರ’ ಚಿತ್ರಕ್ಕೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದಾರೆ. ಇದೀಗ ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ 60 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ `ಕಾಂತಾರ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪಂಜುರ್ಲಿ ದೈವದ ಕಥೆಯನ್ನ ಪ್ರೇಕ್ಷಕರ ಮನಸ್ಸಿಗೆ ನಾಟುವ ಹಾಗೇ ಅದ್ಭುತವಾಗಿ ತೆರೆಯ ಮೇಲೆ ತೋರಿಸಿ ಸೈ ಎನಿಸಿಕೊಂಡಿದ್ದಾರೆ. ರಿಷಬ್ ಭಿನ್ನ ಪ್ರಯತ್ನಕ್ಕೆ ಫ್ಯಾನ್ಸ್ ಮನಸೋತಿದ್ದಾರೆ. ಈಗ ಕನ್ನಡದ ಸಿನಿಮಾ `ಕಾಂತಾರ’ ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ನಾಲ್ಕನೇ ವಾರದತ್ತ ಮುನ್ನುಗ್ಗಿ, ಕೋಟಿ ಕೋಟಿ ಕಲೆಕ್ಷನ್ ಮಾಡಿದೆ. 

ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ `ಕಾಂತಾರ’ ಚಿತ್ರ ನಾಲ್ಕನೇ ವಾರದಲ್ಲಿ 62.40 ಕೋಟಿ ರೂ. ಕಲೆಕ್ಷನ್ ಮಾಡಿದೆ. ಹಿಂದಿ ಸಿನಿಮಾಗೆ ಭರ್ಜರಿ ಪೈಪೋಟಿ ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದೆ `ಕಾಂತಾರ’ ಸಿನಿಮಾ.

ಇನ್ನೂ `ಕಾಂತಾರ’ ಚಿತ್ರದ ವರ್ಲ್ಡ್ ವೈಡ್ ಕಲೆಕ್ಷನ್‌ನಲ್ಲಿಯೂ ಹಿಂದೆ ಬಿದ್ದಿಲ್ಲ. `ಕಾಂತಾರ’ ಒಟ್ಟು 332 ಕೋಟಿ ಬಾಚಿ, ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ