ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೊಲೀಸರಿಗೆ ಚಾಲೆಂಜ್ ಹಾಕಿ ಠಾಣೆ ಪಕ್ಕದಲ್ಲೇ ಸರಗಳ್ಳತನ- ಇಬ್ಬರು ಅರೆಸ್ಟ್

Twitter
Facebook
LinkedIn
WhatsApp
ಪೊಲೀಸರಿಗೆ ಚಾಲೆಂಜ್ ಹಾಕಿ ಠಾಣೆ ಪಕ್ಕದಲ್ಲೇ ಸರಗಳ್ಳತನ- ಇಬ್ಬರು ಅರೆಸ್ಟ್

ಬೆಂಗಳೂರು: ಪೊಲೀಸರಿಗೆ ಚಾಲೆಂಜ್ ಹಾಕಿ ಠಾಣೆಯ ಪಕ್ಕದ ರಸ್ತೆಯಲ್ಲೇ ಸರಗಳ್ಳತನ ಮಾಡಿರುವ ಆರೋಪಿಗಳಿಬ್ಬರನ್ನು ಇದೀಗ ಬಂಧಿಸಲಾಗಿದೆ.

ಹರೀಶ್ ಹಾಗೂ ಸುರೇಶ್‍ನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಇವರು ಒಂದು ವರ್ಷದಿಂದ ಗಿರಿನಗರ (Girinagar) ಹಾಗೂ ಸಿ.ಕೆ ಅಚ್ಚುಕಟ್ಟು ಸೇರಿ ಹಲವು ಠಾಣೆಗಳ ಪಕ್ಕದ ರಸ್ತೆಯಲ್ಲೇ ಸರಗಳ್ಳತನ ಮಾಡುತ್ತಿದ್ದರು. ಪ್ರತಿಯೊಂದು ತಿಂಗಳು ಒಂದೊಂದು ಠಾಣೆಯ ಪಕ್ಕದ ರಸ್ತೆಯಲ್ಲಿ ಕಳ್ಳತನ ಎಸಗುತ್ತಿದ್ದರು. ಹೀಗೆ ಮಾಡುತ್ತಾ ಒಂದು ವರ್ಷದಿಂದಲೂ ಪೊಲೀಸರಿಗೆ ಸಿಗದೆ ನಾಪತ್ತೆ ಆಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಿರಿನಗರ ಪೊಲೀಸರು (Girinagar Police) ಸರಗಳ್ಳರ ಬಂಧನಕ್ಕೆ ವಿಶೇಷ ತಂಡಗಳು ರಚನೆ ಮಾಡಿದ್ದರು

ಒಮ್ಮೆ ಸರಗಳ್ಳತನ ಮಾಡಿದ್ರೆ ಇಡೀ ತಿಂಗಳು ಎದಿನಂತೆ ತಮ್ಮ ಕೆಲಸ ಮಾಡುತ್ತಿದ್ದರು. ಸುರೇಶ್ ಝೋಮೋಟೋ ಬಾಯ್ ಆಗಿ ಕೆಲಸ ಮಾಡಿದ್ರೆ, ಹರೀಶ್ ವಿದ್ಯಾರ್ಥಿಯಾಗಿದ್ದ. ಒಂದು ಬಾರಿಯೂ ಬಂಧನವಾಗದೆ ಆರೋಪಿಗಳು ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದರು. ಐಷಾರಾಮಿ ಜೀವನ ನಡೆಸಲು ಆರೋಪಿಗಳು ಸರಗಳ್ಳತನ ಮಾಡ್ತಿದ್ದರು. ವೀಕ್ ಎಂಡ್ ನಲ್ಲಿ ಮೋಜು ಮಸ್ತಿ ಮಾಡಲು ಪಬ್ ಗೆ ಹೋಗ್ತಿದ್ದರು.

ಸದ್ಯ ಸಿಸಿಟಿವಿ ಹಾಗೂ ಕೆಲ ಟೆಕ್ನಿಕಲ್ ಎವಿಡೆನ್ಸ್ ನಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಗಿರಿನಗರ ಪೊಲೀಸರಿಂದ ಇಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist