ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕೊಡಗಿನ ರಸ್ತೆಗಳೆಲ್ಲ ದುಸ್ಥಿತಿಗೆ ಈಡಾಗಿದೆ. ಕಾಮಗಾರಿ ನಡೆಯದಿರುವ ಬಗ್ಗೆ ಮಾಹಿತಿ ನೀಡಿಲ್ಲ, ಈಗಾಗಲೇ ರಸ್ತೆಯ ಅವ್ಯವಸ್ಥೆಯ ಬಗ್ಗೆ ಜಿಲ್ಲೆಯ ವಾಹನ ಮಾಲೀಕರು ಚಾಲಕರು ಆಟೋ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ, ಸರ್ಕಾರ ಇಲ್ಲಿನ ಜನಪ್ರತಿನಿಧಿಗಳು ಯಾಕೆ ಕಾಮಗಾರಿ ನಡೆಯುತ್ತಿಲ್ಲ ಎಂದು ಸ್ಪಷ್ಟ ಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಕಾನೂನು ಘಟಕದ ರಾಜ್ಯ ಅಧ್ಯಕ್ಷರಾದ ಎ ಎಸ್ ಪೊನ್ನಣ್ಣನವರು ಸಂಬಂಧಿಸಿದವರನ್ನು ಆಗ್ರಹಿಸಿದ್ದಾರೆ.
ಚುನಾವಣೆ ಹತ್ತಿರ ಬಂದಾಗ ಕಾಮಗಾರಿ ನಡೆಸಿ ಓಲೈಸುವ ತಂತ್ರಗಾರಿಕೆ ಏನಾದರೂ ಚಿಂತನ ಹರಿಸಿದ್ದರೆ ಇದಕ್ಕೆ ನಾನು ಖಂಡನೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ದಿನದ 24 ಗಂಟೆಯೂ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಸರಕಾರದ ಕರ್ತವ್ಯ, ಹೀಗಿದ್ದಾಗ ಇದುವರೆಗೂ ಕೂಡ ಗುಂಡಿ ಮುಚ್ಚದೆ ಡಾಮರಿಕರಣ ಮಾಡದೆ ಮುಂದೆ ಮಾಡುವ ಸೂಚನೆಯನ್ನು ಕೂಡ ನೀಡದಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಜಿಲ್ಲೆಯ ಅಧಿಕಾರಿಗಳು ಜನಪ್ರತಿನಿಧಿಗಳು ಈ ಬಗೆ ಕ್ರಮ ವಹಿಸದಿದ್ದರೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳನ್ನು ಎಲ್ಲರನ್ನು ಸೇರಿಸಿಕೊಂಡು ಹೋರಾಟದ ಬಗ್ಗೆ ಚಿಂತನೆಯನ್ನು ನಡೆಸಲಾಗುವುದು ಎಂದು ಪೊನ್ನಣ್ಣನವರು ಎಚ್ಚರಿಕೆ ನೀಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?