ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಡಿಯೋ…ಲಿಫ್ಟ್‌ನೊಳಗೆ ಶಾಲಾ ಬಾಲಕನಿಗೆ ಕಚ್ಚಿದ ಸಾಕು ನಾಯಿ

Twitter
Facebook
LinkedIn
WhatsApp
ವಿಡಿಯೋ…ಲಿಫ್ಟ್‌ನೊಳಗೆ ಶಾಲಾ ಬಾಲಕನಿಗೆ ಕಚ್ಚಿದ ಸಾಕು ನಾಯಿ

ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ತನ್ನ ತಾಯಿಯ ಜೊತೆ ವಸತಿ ಸಮುಚ್ಚಯದ ಲಿಫ್ಟ್ ನಲ್ಲಿ ನಿಂತಿದ್ದ ವೇಳೆ ಸಾಕು ನಾಯಿಯೊಂದು ಕಚ್ಚಿ ಗಾಯಗೊಳಿಸಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ.

ಸಾಮಾನ್ಯವಾಗಿ ಬೀದಿ ನಾಯಿಗಳಿಂದ ಮಕ್ಕಳಿಗೆ ಅಪಾಯವಾಗುತ್ತಿತ್ತು, ಆದರೆ ಈಗ ಸಾಕು ನಾಯಿಗಳು ಕೂಡ ಮಕ್ಕಳ ಮೇಲೆ ದಾಳಿ ಮಾಡಲು ಆರಂಭಿಸಿವೆ. ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಸಾಕು ನಾಯಿಗಳು ವಿಶೇಷವಾಗಿ ಹೆಚ್ಚು ಆಕ್ರಮಣಕಾರಿ ಆಗುತ್ತಿವೆ. ಇಂತಹ ಪ್ರಕರಣಗಳು ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರವಾಗಿ ಬರುತ್ತಿದ್ದು, ಸಾಕು ನಾಯಿಯು ಮಾಲೀಕರ ಮುಂದೆ ಮಕ್ಕಳು ಮತ್ತು ಹಿರಿಯರ ಮೇಲೆ ದಾಳಿ ಮಾಡಿದೆ. ಲಿಫ್ಟ್‌ನಲ್ಲೂ ಇಂತಹ ಹಲವು ಘಟನೆಗಳು ನಡೆದಿವೆ.

ಈ ಪ್ರಕರಣ ಬಿಸ್ರಖ್ ಪ್ರದೇಶದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು. ನೋಯ್ಡಾ ಪ್ರದೇಶದ ಲಾ ರೆಸಿಡೆನ್ಸಿಯ ವಸತಿ ಸಮುಚ್ಚಯದ ಲಿಫ್ಟ್‌ನಲ್ಲಿ ಈ ಘಟನೆ ನಡೆದಿದೆ. ತನ್ನ ತಾಯಿ ಜೊತೆ ಬಾಲಕ ಶಾಲೆಗೆ ಹೊರಟಿದ್ದು ಈ ವೇಳೆ ನಾಯಿಯನ್ನು ಅದರ ಮಾಲಕ ಲಿಫ್ಟ್ ನೊಳಗೆ ತಂದಿದ್ದಾರೆ ಈ ವೇಳೆ ಬಾಲಕನ ಕೈಗೆ ನಾಯಿ ಕಚ್ಚಿ ಗಾಯಗೊಳಿಸಿದೆ, ಕೂಡಲೇ ಆಸ್ಪತ್ರೆಗೆ ಬಾಲಕನನ್ನು ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ ಇದುವರೆಗೆ ಒಟ್ಟು ನಾಲ್ಕು ಚುಚ್ಚುಮದ್ದುಗಳನ್ನು ನೀಡಲಾಗಿದೆ ಎಂದು ಪೋಷಕರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಾಯಿ ಕಚ್ಚುವ ಅನೇಕ ಘಟನೆಗಳು ನಡೆಯುತ್ತಿವೆ. ಅಲ್ಲದೆ ಇತ್ತೀಚೆಗೆ ನಗರದಲ್ಲಿ ನಾಯಿ ಕಡಿತದಿಂದ 8 ತಿಂಗಳ ಮಗು ಸಾವನ್ನಪ್ಪಿತ್ತು. ಗಮನಾರ್ಹವಾದ ವಿಚಾರ ಏನೆಂದರೆ ಸಾಕು ನಾಯಿಗಳ ಕಾಟ ಹೆಚ್ಚುತ್ತಿರುವ ಬಗ್ಗೆ ನೋಯ್ಡಾದಲ್ಲಿ ಹೊಸ ನಾಯಿ ನೀತಿಯನ್ನು ಜಾರಿಗೆ ತರಲಾಗಿದೆ. ಅದರಂತೆ ಸಾಕುಪ್ರಾಣಿಗಳನ್ನು ಸಾಕಲು ನೋಯ್ಡಾ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಈಗ ಕಡ್ಡಾಯವಾಗಿದೆ. ಇದಲ್ಲದೆ ಸಾಕು ನಾಯಿ ಕಚ್ಚಿದರೆ ಅದರ ಮಾಲೀಕರಿಂದ ಚಿಕಿತ್ಸಾ ವೆಚ್ಚ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ