ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ

Twitter
Facebook
LinkedIn
WhatsApp
ಮಳೆಯಿಂದ ರಕ್ಷಿಸಲು ಮೇಕೆಗಳಿಗೆ ರೈನ್‍ಕೋಟ್ ಸಿದ್ಧ ಮಾಡಿದ ರೈತ

ಚೆನ್ನೈ: ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ರೈತರೊಬ್ಬರು (Farmer) ತಮ್ಮ ಮೇಕೆಗಳಿಗೆ (Goats) ತಿರುಗಾಡಿ ಮೇಯಿಸಲು ತೊಂದರೆ ಆಗಬಾರದು ಎಂದು ತಾತ್ಕಾಲಿಕ ರೈನ್‍ಕೋಟ್‍ಗಳನ್ನು ರಚಿಸಿದ್ದಾರೆ.

ತಮಿಳುನಾಡಿನ (Tamil Nadu) ತಂಜಾವೂರಿನ (Thanjavur) ಕುಲಮಂಗಲಂ ಗ್ರಾಮದ ಗಣೇಶನ್ (70) ಎಂಬವರಿಗೆ ಪ್ರಾಣಿಗಳೆಂದರೆ ಬಹಳ ಇಷ್ಟ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಜಮೀನಿನಲ್ಲಿ ಕುರಿಗಳು, ಹಸುಗಳು, ಕೋಳೀಗಳನ್ನು ಸಹ ಸಾಕುತ್ತಿದ್ದಾರೆ. ಅಕಾಲಿಕ ಮಳೆಯಿಂದಾಗಿ ತನ್ನ ಪ್ರಾಣಿಗಳಿಗೆ ತೊಂದರೆ ಆಗುತ್ತಿದೆ. ಹಾಗೂ ಮೇಕೆಗಳು ಮೇಯುವಾಗ ವಿಪರೀತ ಚಳಿಯಿಂದ ನಡುಗುತ್ತಿರುವುದನ್ನು ಅವರು ಗಮನಿಸಿದ್ದಾರೆ.

ಇದರಿಂದಾಗಿ ಅವುಗಳ ರಕ್ಷಣೆಗೆ ಏನಾದರೂ ಮಾಡಬೇಕು ಎಂದುಕೊಂಡ ಗಣೇಶನ್ ಅವುಗಳಿಗೆ ರೈನ್‍ಕೋಟ್‍ನ್ನು ನಿರ್ಮಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಕಿ ಮೂಟೆಗಳನ್ನು ತಂದ ಚೀಲವನ್ನು ಅವರು ತಮ್ಮ ಮೇಕೆಗಳಿಗೆಂದೇ ರೈನ್ ಕೋಟ್‍ಗಳನ್ನಾಗಿ ಪರಿವರ್ತಿಸಿದರು.

ಮೊದಲಿಗೆ ಅಲ್ಲಿನ ಗ್ರಾಮಸ್ಥರು ಗಣೇಶನ್ ಅವರ ಈ ಕೆಲಸದಿಂದ ಆಶ್ಚರ್ಯಕ್ಕೊಳಗಾದರೂ, ಆನಂತರದಲ್ಲಿ ಗಣೇಶನ್ ಅವರಿಗೆ ಮೇಕೆಗಳ ಮೇಲಿರುವ ಕಾಳಜಿಯ ಕುರಿತು ಶ್ಲಾಘಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ