ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ ಮತ್ತೆ ಹೆಚ್ಚಾಗುವ ಮೂಲಕ ಆಭರಣ ಪ್ರಿಯರಿಗೆ ಶಾಕ್ ನೀಡಿದೆ. ಅದೇ ರೀತಿ ಚಿನ್ನದ ಮೇಲೆ ಹೂಡಿಕೆ ಮಾಡುವವರು ಕೂಡ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಹಳದಿ ಲೋಹದ ಬೆಲೆ ಏರಿಳಿತ ಕಾಣುತ್ತಿದೆ. ಈ ಮಧ್ಯೆ, ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರದಲ್ಲಿ (Gold Price) ಹೆಚ್ಚಳವಾಗಿದ್ದರೆ ಬೆಳ್ಳಿಯ ದರ (Silver Price) ಇಳಿಕೆಯಾಗಿತ್ತು.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 750 ರೂ. ಏರಿಕೆಯಾಗಿ 48,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 820 ರೂ. ಹೆಚ್ಚಳವಾಗಿ 53,180 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡು 62,000 ರೂಪಾಯಿ ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,500 ರೂ. ಮುಂಬೈ- 48,750 ರೂ, ದೆಹಲಿ- 48,900 ರೂ, ಕೊಲ್ಕತ್ತಾ- 48,750 ರೂ, ಬೆಂಗಳೂರು- 48,800 ರೂ, ಹೈದರಾಬಾದ್- 48,750 ರೂ, ಕೇರಳ- 48,750 ರೂ, ಪುಣೆ- 48,750 ರೂ, ಮಂಗಳೂರು- 48,800 ರೂ, ಮೈಸೂರು- 48,800 ರೂ. ಆಗಿದೆ.
ಚೆನ್ನೈ- 54,000 ರೂ, ಮುಂಬೈ- 53,180 ರೂ, ದೆಹಲಿ- 53,350 ರೂ, ಕೊಲ್ಕತ್ತಾ- 53,180 ರೂ, ಬೆಂಗಳೂರು- 53,230 ರೂ, ಹೈದರಾಬಾದ್- 53,180 ರೂ, ಕೇರಳ- 53,180 ರೂ, ಪುಣೆ- 53,210 ರೂ, ಮಂಗಳೂರು- 53,230 ರೂ, ಮೈಸೂರು- 53,230 ರೂ. ಆಗಿದೆ.
ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,200 ರೂ, ಮೈಸೂರು- 67,200 ರೂ., ಮಂಗಳೂರು- 67,200 ರೂ., ಮುಂಬೈ- 62,000 ರೂ, ಚೆನ್ನೈ- 67,200 ರೂ, ದೆಹಲಿ- 62,000 ರೂ, ಹೈದರಾಬಾದ್- 67,200 ರೂ, ಕೊಲ್ಕತ್ತಾ- 62,000 ರೂ. ಆಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?