ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯಲ್ಲಿ ಅಸಹಾಯಕ ಮಕ್ಕಳ ತಂದೆಯ ಶವ ಸಂಸ್ಕಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ

Twitter
Facebook
LinkedIn
WhatsApp
ಉಡುಪಿಯಲ್ಲಿ ಅಸಹಾಯಕ ಮಕ್ಕಳ ತಂದೆಯ ಶವ ಸಂಸ್ಕಾರ ನಡೆಸಿದ ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ

ಉಡುಪಿ : ವ್ಯಕ್ತಿಯೋರ್ವ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟು ಶವ ಸಂಸ್ಕಾರ ನಡೆಸಲು ಅಸಹಾಯಕರಾದ ಮಕ್ಕಳಿಗೆ ಸ್ವಂದಿಸಿದ ವಿಶು ಶೆಟ್ಟಿ ಅಂಬಲಪಾಡಿ ತಾನೇ ಮುಂದೆ ಬಂದು ಎಲ್ಲಾ ಖರ್ಚನ್ನು ಭರಿಸಿ ಶವ ಸಂಸ್ಕಾರ ನೆರವೆರಿಸಿದ ಘಟನೆ ಜೂನ್ 27 ರಂದು ಉಡುಪಿ ಬೀಡಿನ ಗುಡ್ಡೆ ಸ್ಮಶಾನದಲ್ಲಿ ನಡೆದಿದೆ..
ಮೃತ ವ್ಯಕ್ತಿ ಪಿಲ್ಲಾರ್ ಖಾನ್ ನ ನಿವಾಸಿ ಮಂಜುನಾಥ (45 ವ) ಕೂಲಿ ಕಾರ್ಮಿಕನಾಗಿದ್ದು ಅನಾರೋಗ್ಯಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಜೂನ್ 26 ರಂದು ಮೃತ ಪಟ್ಟಿದ್ದಾನೆ. ಮೃತರ ಸಣ್ಣ ಮಕ್ಕಳು ತಂದೆಯ ಶವ ಸಂಸ್ಕಾರದ ಬಗ್ಗೆ ದುಃಖಿಸುತ್ತಿದ್ದು , ವಿಷಯ ತಿಳಿದ ವಿಶು ಶೆಟ್ಟಿ ಮಕ್ಕಳ ಮುಖಾಂತರ ಶವವನ್ನು ಆಸ್ಪತ್ರೆಯಿಂದ ಪಡೆದು ತಾನೇ ಮುಂದೆ ನಿಂತು ಎಲ್ಲಾ ಖರ್ಚನ್ನು ಭರಿಸಿ ಮಕ್ಕಳ ಮೂಲಕ ವಿಧಿ ವಿಧಾನ ನೆರವೆರಿಸಿ ಬೀಡಿನ ಗುಡ್ಡೆ ರುದ್ರ ಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೆರಿಸಿ ಮಾನವೀಯತೆ ತೋರಿಸಿದ್ದಾರೆ. ಜೊತೆಗೆ ಮಕ್ಕಳಿಗೆ ಧೈರ್ಯದ ಮಾತುಗಳನ್ನು ಹೇಳಿ ಏನಾದರೂ ಸಹಾಯ ಬೇಕಾದಲ್ಲಿ ಸ್ವಂದಿಸುವುದಾಗಿ ಭರವಸೆ ನೀಡಿದ್ದಾರೆ. ಉದ್ಯಾವರ ರಾಮದಾಸ್ ಪಾಲನ್ ರವರು ಸಹಕರಿಸಿದ್ದಾರೆ. ಮೃತರ ಮಕ್ಕಳ ಭವಿಷ್ಯತ್ತಿನ ಬಗ್ಗೆ ಸಂಬಂಧಪಟ್ಟ ಇಲಾಖೆ ಗಮನ ಹರಿಸಬೇಕೆಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು