ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬಂಟ್ವಾಳ: ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ವೀರಕಂಬ ಸಮೀಪದ ಶ್ರೀ ಗುಡ್ಡೆ ಚಾಮುಂಡಿ – ಪಂಜುರ್ಲಿ – ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಪತ್ತೆಯಾಗಿದೆ.
ಈ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಮತ್ತು ಚಂದ್ರನ ನಡುವಿನಲ್ಲಿ ಶಿವಲಿಂಗದ ಚಿತ್ರವಿದೆ. ಬರಹಗಳು ತುಂಬಾ ಇದ್ದು, ಅಸ್ಪಷ್ಟವಾಗಿದೆ ಮತ್ತು ಅಪೂರ್ವ ಮಾಹಿತಿಯನ್ನು ಒದಗಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪ್ರಾಚೀನ ಕಾಲದಲ್ಲಿ ರಾಜ ಮಹಾರಾಜರ ಕಾಲದಲ್ಲಿ ದಾನ ಭೂಮಿಯನ್ನು ಗುರುತಿಸುವ ಕಲ್ಲು ಇದು ಎಂದು ನಂಬಲಾಗಿದೆ. ಅಥವಾ ಬಂಗರಸನ ಕಾಲದಲ್ಲಿ ಪ್ರತೀ ಗ್ರಾಮದ ದೇವರು ಮತ್ತು ದೈವಗಳ ವ್ಯಾಪ್ತಿಯಲ್ಲಿ ಬರುವ ಭೂಮಿಯನ್ನು ಗುರುತಿಸಲ್ಪಡುವ ಉದ್ದೇಶದಿಂದ ಸ್ಥಾಪಿಸಿದ ಕಲ್ಲು ಇದಾಗಿರಬಹುದು ಎಂದು ಅಂದಾಜಿಸಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?