ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು

Twitter
Facebook
LinkedIn
WhatsApp
ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು

ಚಂಡೀಗಢ: ಪ್ಯಾಸೆಂಜರ್ ರೈಲಿಗೆ ಸಿಲುಕಿ 3 ಮಕ್ಕಳು ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಶ್ರೀ ಕಿರತ್ಪುರ್ ಸಾಹಿಬ್ ಬಳಿ ನಡೆದಿದೆ.
 
ವಲಸೆ ಕಾರ್ಮಿಕರ ನಾಲ್ವರು ಮಕ್ಕಳು, ಸಟ್ಲಜ್ ನದಿಯ  ರೈಲ್ವೆ ಟ್ರ್ಯಾಕ್ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಮೂರು ಮಕ್ಕಳು ಸಾವನ್ನಪ್ಪಿದ್ದರೆ, ನಾಲ್ಕನೆಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರೂಪ್ ನಗರ್ ಬಳಿ ರೈಲಿಗೆ ಸಿಲುಕಿ 3 ಮಕ್ಕಳು ಸಾವು

ಸಂತ್ರಸ್ತ ಮಕ್ಕಳು 7-11 ವಯಸ್ಸಿನವರಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. 4 ನೇ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆರ್ರಿ ಹಣ್ಣುಗಳನ್ನು ತಿನ್ನುವುದಕ್ಕಾಗಿ ಮಕ್ಕಳು ಇಲ್ಲಿಗೆ ಬಂದಿದ್ದರು. ಆದರೆ ರೈಲು ತಮ್ಮತ್ತ  ಬರುತ್ತಿರುವುದು ಅವರಿಗೆ ಅರಿವಾಗಲಿಲ್ಲ ಎಂದು ಎಎಸ್ಐ ಜಿಆರ್ ಪಿ ಜಗ್ಜೀತ್ ಸಿಂಗ್ ಹೇಳಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ