ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾನಿಪುರಿ ತಿನ್ನುತ್ತಿದ್ದ ಮೂವರು ಅಕ್ಕತಂಗಿಯರ ಮೇಲೆ ಹರಿದ ಕಾರು: ತಂಗಿ ಸಾವು

Twitter
Facebook
LinkedIn
WhatsApp
ಪಾನಿಪುರಿ ತಿನ್ನುತ್ತಿದ್ದ ಅಕ್ಕತಂಗಿಯರ ಮೇಲೆ ಹರಿದ ಕಾರು: ತಂಗಿ ಸಾವು

ನೋಯ್ಡಾ: ರಸ್ತೆ ಬದಿ ಪಾನಿಪುರಿ ತಿನ್ನುತ್ತಿದ್ದ ಮೂವರು ಸಹೋದರಿಯರ ಮೇಲೆ ಕಾರೊಂದು ಹರಿದ ಪರಿಣಾಮ ತಂಗಿ ಮೃತಪಟ್ಟರು ಅಕ್ಕಂದಿರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಕಾರು ಚಾಲಕ ಪಾನಮತ್ತನಾಗಿ ಕಾರು ಚಾಲಾಯಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ನೋಯ್ಡಾದ ಸದರ್‌ಪುರ ಪ್ರದೇಶದಲ್ಲಿ ಸೋನಂ ಬಜಾರ್ ಎಂಬಲ್ಲಿ ಭಾನುವಾರ ಸಂಜೆ ಈ ಅವಘಡ ಸಂಭವಿಸಿದೆ.

ಪೊಲೀಸರ ಪ್ರಕಾರ ಖಜೂರ್ ಕಾಲೋನಿ (Khajur Colony) ನಿವಾಸಿ ಪುಷ್ಪಾ (Pushpa) ಎಂಬುವವರು ತಮ್ಮ ಮೂವರು ಮಕ್ಕಳಾದ ಆರು ವರ್ಷದ ರಿಯಾ (Riya) 15 ವರ್ಷದ ಅನು (Anu) ಹಾಗೂ 18 ವರ್ಷದ ಅಂಕಿತಾ (Ankita) ಜೊತೆ ಸೋಮ್ ಬಜಾರ್‌ಗೆ (Som Bazar) ತೆರಳುತ್ತಿದ್ದರು. ಈ ವೇಳೆ ಮಕ್ಕಳು ಪಾನಿಪುರಿ (golgappas) ತಿನ್ನಬೇಕು ಎಂದು ಆಸೆ ವ್ಯಕ್ತಪಡಿಸಿದ್ದು, ಅದರಂತೆ ಮಕ್ಕಳು ರಸ್ತೆ ಬದಿ ನಿಂತುಕೊಂಡು ಪಾನಿಪುರಿ ತಿನ್ನುತ್ತಿರುವಾಗ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಮೂವರು ಸಹೋದರಿಯರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರು ವರ್ಷ ಮಗು ರಿಯಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ