ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸ್ಯಾಂಡಲ್ ವುಡ್ ನಲ್ಲಿ ಎರಡು ದಿನ ಟೆಲಿವಿಷನ್ ಕ್ರಿಕೆಟ್ ಲೀಗ್

Twitter
Facebook
LinkedIn
WhatsApp
ಸ್ಯಾಂಡಲ್ ವುಡ್ ನಲ್ಲಿ ಎರಡು ದಿನ ಟೆಲಿವಿಷನ್ ಕ್ರಿಕೆಟ್ ಲೀಗ್

ಟ್ರಿನ್ಕೊ ಇನ್ಫ್ರಾ ಪ್ರೈವೇಟ್ ಲಿಮಿಟೆಡ್ ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4 ರ ಟೈಟಲ್ ಸ್ಪಾನ್ಸರ್ ಆಗಿದ್ದಾರೆ. ಟೆಲಿವಿಷನ್ ಕ್ರಿಕೆಟ್ ಯಶಸ್ವಿಯಾಗಿ 3 ಸೀಸನ್ ಪೂರೈಸಿದೆ. 4 ಸೀಸನ್ ನಲ್ಲಿ 6 ತಂಡಗಳು ಭಾಗಿಯಾಗಲಿದೆ.  ಈ ಸೀಸನ್ ನಲ್ಲಿ ಭಾಗಿಯಾಗಲಿರುವ 6 ತಂಡಗಳ ವಿವರ ಈ ರೀತಿಯಿದೆ.

ಪ್ರೊವಿಟೇಲ್ ಹೆಲ್ತ್  ನ ಡಾ.ಶಿಲ್ಪ ಮಾಲೀಕತ್ವದ ರೋರಿಂಗ್ ಲಯನ್ಸ್ ತಂಡದ ನಾಯಕ ಕಿರಿಕ್ ಕೀರ್ತಿ ಹಾಗೂ ಉಪನಾಯಕ ಕಾರ್ತಿಕ್ ಮಹೇಶ್. ಶೃತಿ ರಮೇಶ್, ಶುಭ ರಕ್ಷ ಹಾಗೂ ಸುಶ್ಮಿತ. ಚೇತನ ಪ್ರೊಡಕ್ಷನ್ಸ್ ನ ಡಾ.ಚೇತನ ಮಾಲೀಕತ್ವದ “ಜಟಾಯು” ತಂಡದ ನಾಯಕನಾಗಿ ಹರ್ಷ ಸಿ.ಹೆಚ್ ಗೌಡ ಹಾಗೂ ಉಪನಾಯಕನಾಗಿ ಹರೀಶ್ ಇದ್ದಾರೆ. ಸಾಕ್ಷಿ ಮೇಘನಾ ಹಾಗೂ ಪೂಜಾ. 

ಡಿ ಜಿ ಇನ್ಫಿನಿಟಿ ಕಂಪನಿಯ ಸುಲ್ತಾನ್ ಹಾಗೂ ಎಂ.ಆರ್ ಸ್ವಾಮಿ ಮಾಲೀಕರಾಗಿರುವ “ಕ್ರೇಜಿ ಕಿಲ್ಲರ್” ತಂಡದ ನಾಯಕ ಅರ್ಜುನ್ ಯೋಗಿ ಹಾಗೂ ಉಪನಾಯಕ ಚೇತನ್ ವಿಕಾಸ್. ಮೇಘನಾ ಹಾಗೂ ಆವಂತಿಕ ಈ ತಂಡದ ರಾಯಭಾರಿಗಳು.  “ಅಮ್ಮಾಸ್ ಫುಡ್” ಶ್ರೀನಿಧಿ ಅವರ ಮಾಲೀಕತ್ವದ “ಗ್ಯಾಂಗ್ ಗರುಡಾಸ್” ತಂಡದ ನಾಯಕನಾಗಿ ಮಾಸ್ಟರ್ ಆನಂದ್ ಹಾಗೂ ಉಪನಾಯಕನಾಗಿ ಕರಿಬಸವ ಇದ್ದಾರೆ. ತನಿಶಾ, ಪಲ್ಲವಿ ಗೌಡ ಹಾಗೂ ದ್ರವ್ಯ ಶೆಟ್ಟಿ ಈ ತಂಡದ ರಾಯಭಾರಿಗಳು.

ಪ್ರಧಾನ್ ಟೀವಿಯ ಪ್ರಶಾಂತ್ ಹಾಗೂ ನಾಗಶ್ರೀ ಮಾಲೀಕರಾಗಿರುವ “ಚಾಂಪಿಯನ್ ಚೀತಸ್” ತಂಡದ ನಾಯಕನಾಗಿ ಹೇಮಂತ್ ಹಾಗೂ ಮಂಜು ಪಾವಗಡ ಉಪನಾಯಕನಾಗಿದ್ದಾರೆ.  ವಿಜಯಲಕ್ಷ್ಮಿ, ಯಶಸ್ವಿನಿ  ಮತ್ತು ಜಾಹ್ನವಿ ಈ ತಂಡದ ರಾಯಭಾರಿಗಳು. ಕಿರೀಟಿ ವೆಂಚರ್ ನ ಕುಶಾಲ್ ಗೌಡ ಮಾಲೀಕತ್ವದ “ಗಜಪಡೆ ವಾರಿಯರ್ಸ್” ತಂಡದ ನಾಯಕನಾಗಿ ವಿವಾನ್ ಹಾಗೂ ಉಪನಾಯಕನಾಗಿ ಶ್ರೀರಾಮ್ ಇದ್ದಾರೆ.  ವರ್ಷಿತಾ, ಅಮೂಲ್ಯ ಹಾಗೂ ಅನಿಕಾ ಈ ತಂಡದ ರಾಯಭಾರಿಗಳಾಗಿದ್ದಾರೆ. ಎರಡು ದಿನಗಳ ಕಾಲ “ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್ 4” ರ ಪಂದ್ಯಗಳು ನಡೆಯಲಿದೆ. ಪಂದ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಫೌಂಡರ್ ದೀಪಕ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ