ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ;ಚಾಲಕರಿಬ್ಬರ ದುರ್ಮರಣ!

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ;ಚಾಲಕರಿಬ್ಬರ ದುರ್ಮರಣ!

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ;ಚಾಲಕರಿಬ್ಬರ ದುರ್ಮರಣ!

ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಮಂಗಳೂರಿನಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ;ಚಾಲಕರಿಬ್ಬರ ದುರ್ಮರಣ!

ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದು, ಇನ್ನೊರ್ವನ ಮೃತದೇಹ ಹೊರತೆಗೆಯಲು ಕಾರ್ಯಚರಣೆ ನಡೆಯುತ್ತಿದೆ ಎನ್ನಲಾಗಿದೆ

ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ