ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

Twitter
Facebook
LinkedIn
WhatsApp
ಐದನೇ ಮಹಡಿಯಿಂದ ಬಿದ್ದು ಬಿಸಿಎ ವಿದ್ಯಾರ್ಥಿ ಸಾವು

ಬೆಳ್ತಂಗಡಿ, ಡಿ 13 : ಇಲ್ಲಿನ ನಡ ಗ್ರಾ.ಪಂ. ವ್ಯಾಪ್ತಿಯ ಕೇಲ್ತಾಜೆ ಸೊರಕ್ಯ ಎನ್ನುವಲ್ಲಿ ಭಾಗಶಃ ಸುಟ್ಟು ಹೋದ ಸ್ಥಿತಿಯಲ್ಲಿ ಮೃತದೇಹವೊಂದು ಡಿ. 12ರಂದು ಪತ್ತೆಯಾಗಿದೆ.

ಕೇಲ್ತಜೆಯಿಂದ ಸುರ್ಯ ರಸ್ತೆ ಸಾಗುವ 1 ಕಿ.ಮೀ. ದೂರದಲ್ಲಿರುವ ರಬ್ಬರ್‌ ತೋಟದ ಅಂಚಿನಲ್ಲಿರುವ ಕಣಿಯೊಂದರಲ್ಲಿ ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ.

ಮಾಲಕರು ಮೇವಿಗಾಗಿ ದನ ಕಟ್ಟಲು ಕಾಡಿಗೆ ತೆರಳುವ ವೇಳೆ ದುರ್ನಾತ ಬೀರುವುದನ್ನು ಕಂಡು ಪರಿಶೀಲಿಸಿದಾಗ, ಕಣಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಟ್ಟ ದೇಹದ ಮೇಲೆ ಕಟ್ಟಿಗೆ ರಾಶಿ ಹಾಕಿ ಮುಚ್ಚಲಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಪೊಲೀಸರು ಪರಿಶೀಲಿಸಿದಾಗ ಸುಮಾರು 10 ದಿನಗಳ ಹಿಂದೆ ಕೃತ್ಯ ನಡೆದಿರುವ ಸಾಧ್ಯತೆ ಕಂಡುಬಂದಿದ್ದು, ಸ್ಥಳದಲ್ಲಿ ಕಾಲುಂಗುರ ಪತ್ತೆಯಾಗಿದೆ. ಈ ಆಧಾರದಲ್ಲಿ ಮಹಿಳೆ ಮೃತ ದೇಹವಿರಬಹುದು ಎಂದು ಸಂಶಯಿಸಲಾಗಿದೆ. ಮೇಲ್ನೋಟಕ್ಕೆ ಇದೊಂದು ಉದ್ದೇಶಿತ ಕೊಲೆಯಂತೆ ಕಂಡುಬಂದಿದ್ದು, ಪೊಲೀಸರ್ ತನಿಖೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ