ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏರಿಕೆ ಕಂಡಿದ್ದ ಟೊಮೇಟೋ ಬೆಲೆ ದಿಢೀರ್‌ ಕುಸಿತ

Twitter
Facebook
LinkedIn
WhatsApp
ಏರಿಕೆ ಕಂಡಿದ್ದ ಟೊಮೇಟೋ ಬೆಲೆ ದಿಢೀರ್‌ ಕುಸಿತ

 ಚಿಕ್ಕಬಳ್ಳಾಪುರ (ಡಿ.21):  ಹಲವು ದಿನಗಳ ಹಿಂದೆ ಏರಿಕೆ ಕಂಡು ಟೊಮೆಟೋ ಬೆಳೆಗಾರರಲ್ಲಿ ಸಂತಸ ಮೂಡಿಸಿದ್ದ ಟೊಮೆಟೋ ಜಿಲ್ಲೆಯ ಮಾರುಕಟ್ಟೆಯಲ್ಲಿ ಮತ್ತೆ ಏರಳಿತ ಕಂಡಿದ್ದು ಟೊಮೇಟೋ ಬೆಳೆಗಾರರನ್ನು ಕಂಗಾಲಾಗಿಸಿದೆ.

ವಾರದ ಹಿಂದೆ 15 ಕೆಜಿ ಟೊಮೆಟೋ (Tomato)  ಬಾಕ್ಸ್‌ 350 ರಿಂದ 400 ರು.ಗಳ ವರೆಗೂ ಮಾರಾಟಗೊಂಡಿತು. ಆದರೆ ಎರಡು ದಿನದಿಂದ ಈಚೆಗೆ ಜಿಲ್ಲೆಯ ಮಾರುಕಟ್ಟೆಯಲ್ಲಿ (Market)  ಟೊಮೆಟೋ 15 ಕೆಜಿ ಬಾಕ್ಸ್‌ ಬರೀ 100, ರಿಂದ 180 ರು ವರೆಗೂ ಮಾತ್ರ ಮಾರಾಟವಾಗುತ್ತಿದ್ದು ಟೊಮೆಟೋ ಬೆಳೆಗಾರರನ್ನು ಚಿಂತೆಗೀಡು ಮಾಡಿದೆ.

ರೈತರಿಗೆ ಆರ್ಥಿಕ ಸಂಕಷ್ಟ

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಟೊಮೇಟೋವನ್ನು ವಾಣಿಜ್ಯ ಬೆಳೆಯಾಗಿರುವ ರೈತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದ್ದು ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಲಕ್ಷಾಂತರ ರು, ಬಂಡವಾಳ ಸುರಿದು ಟೊಮೆಟೊ ಬೆಳೆಯುತ್ತಾರೆ. ಆದರೆ ಬಂಪರ್‌ ಬೆಲೆ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಟೊಮೇಟೋ ಬೆಳೆಗಾರರಿಗೆ ಮತ್ತೆ ಬೆಲೆ ಕೈ ಕೊಟ್ಟಿದ್ದು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುವಂತೆ ಮಾಡಿದೆ.

ಸಾಮಾನ್ಯವಾಗಿ ಜಿಲ್ಲೆಯ ಟೊಮೇಟೋವನ್ನು ಹೇರಳ ಪ್ರಮಾಣದಲ್ಲಿ ಚೆನ್ನೈ ವ್ಯಾಪಾರಸ್ಥರು ಖರೀದಿಸುತ್ತಾರೆ. ಆದರೆ ತಮಿಳುನಾಡು, ಕೇರಳಗೆ ಛತ್ತಿಸಗಡ್‌, ಉತ್ತರ ಪ್ರದೇಶದ ಟೊಮೇಟೋ ಪೂರೈಕೆ ಆಗುತ್ತಿರುವ ಪರಿಣಾಮ ಜಿಲ್ಲೆಯ ಟೊಮೇಟೋಗೆ ಬೇಡಿಕೆ ಕುಸಿದೆಯೆಂದು ಟೊಮೇಟೋ ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಟೊಮೇಟೋ ಬೆಳೆಯುವ ರೈತರ ಸಂಖ್ಯೆ ಜಿಲ್ಲೆಯ ಚಿಂತಾಮಣಿಯಲ್ಲಿ ಇದ್ದಾರೆ. ಆದರೆ ಟೊಮೇಟೋ ಸದ್ಯ ಬೆಲೆ ಕಳೆದುಕೊಂಡು ಕೈಗೆ ಬಂದ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಜಿಲ್ಲೆಯ ಟೊಮೇಟೋ ಬೆಳೆಗಾರರನ್ನು ಕಂಗಾಲಾಗಿಸಿದೆ.

ತರಕಾರಿ ಬೆಲೆ ಏರಿಕೆ

ಇತ್ತೀಚೆಗೆ ಜಿಲ್ಲಾದ್ಯಂತ ಸುರಿದ ಮ್ಯಾಂಡಸ್‌ ಚಂಡಮಾರುತದ ಪರಿಣಾಮ ಜಿಲ್ಲಾದ್ಯಂತ ತರಕಾರಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಗ್ರಾಹಕರನ್ನು ಕಂಗಾಲಾಗಿಸಿದೆ. ವಿಶೇಷವಾಗಿ ಆಲೂಗಡ್ಡೆ, ಬೀನ್ಸ್‌, ಬದನೆ, ಪಡವಲಕಾಯಿ, ನುಗ್ಗೆ, ಕ್ಯಾರೆಟ್‌, ಮೂಲಂಗಿ ಸೇರಿದಂತರ ವಿವಿಧ ತರಕಾರಿ ಬೆಳೆಗಳ ಬೆಲೆ ಗಗನಕ್ಕೇರಿದ್ದು ಪ್ರತಿಯೊಂದು ಕೆಜಿ ಮೇಲೆ 40, 50 ರು ಗಡಿ ದಾಟಿರುವುದರಿಂದ ಗ್ರಾಹಕರ ಕೈ ಮಚ್ಚುವಂತೆ ಮಾಡಿದೆ. ಚಂಡಮಾರುತಕ್ಕೆ ಸಾಕಷ್ಟುತರಕಾರಿ ಬೆಳೆ ಹಾನಿಯಾಗಿರುವುದರಿಂದ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಬಿಸಿ ತಟ್ಟಿದೆ. 

ಡ್ರೈ ಟೊಮ್ಯಾಟೊ ತಿನ್ನಿ

ಟೊಮೇಟೋ (Tomato) ಪ್ರತಿಯೊಬ್ಬರ ಅಡುಗೆಮನೆಯಲ್ಲಿ ಬಳಸಲ್ಪಡುವ ಸಾಮಾನ್ಯ ತರಕಾರಿಯಾಗಿದೆ. ಇದರಿಂದ ಸಾರು, ಸಾಂಬಾರು ಸಲಾಡ್, ಚಟ್ನಿ, ಜ್ಯೂಸ್ ಮೊದಲಾದವುಗಳನ್ನು ತಯಾರಿಸಲಾಗುತ್ತದೆ. ಮಾತ್ರವಲ್ಲ, ತ್ವಚೆಯನ್ನು ಹೆಚ್ಚಿಸಲು ಫೇಸ್ ಪ್ಯಾಕ್ ಆಗಿಯೂ ಇದನ್ನು ಬಳಸುತ್ತಾರೆ. ತರಕಾರಿ (Vegetabke)ಯಾಗಿ ಇದನ್ನು ಬಳಸುವುದಲ್ಲದೆ ಹಸಿ ರೂಪದಲ್ಲಿಯೂ ತರಕಾರಿಯನ್ನು ಹೆಚ್ಚಿನವರು ಬಳಸುತ್ತಾರೆ. ಸ್ಯಾಂಡ್‌ವಿಚ್‌, ಬರ್ಗರ್ ತಿನ್ನುವಾಗ ಜೊತೆಯಲ್ಲಿಯೇ ಇಟ್ಟುಕೊಳ್ಳುತ್ತಾರೆ. ಆದರೆ, ಇದಲ್ಲದೆಯೂ ಒಣಗಿದ ಟೊಮೇಟೋ ಆರೋಗ್ಯಕ್ಕೆ (Health) ತುಂಬಾ ಒಳ್ಳೆಯದು. 

ಬಿಸಿಲಿನಲ್ಲಿ ಒಣಗಿದ ಟೊಮೆಟೊಗಳನ್ನು ತಿನ್ನುವುದರಿಂದ ನೀವು ಅನೇಕ ಮಾರಕ ರೋಗಗಳನ್ನು ತಪ್ಪಿಸಬಹುದು ಎಂದು ನಿಮಗೆ ತಿಳಿದಿದೆಯೇ. ಆದರೆ, ಈ ಟೊಮೆಟೊಗಳನ್ನು ಬಿಸಿಲಿನಲ್ಲಿ ಮಾತ್ರ ಒಣಗಿಸಬೇಕು. ಅಂತಹ ಟೊಮೆಟೊಗಳು ಅಂಗಡಿಗಳಲ್ಲಿ ಸುಲಭವಾಗಿ ಸಿಗುತ್ತವೆ. ಇದನ್ನು ತರಕಾರಿ (Vegetable), ಪಿಜ್ಜಾ, ಸ್ಯಾಂಡ್‌ವಿಚ್ ಇತ್ಯಾದಿಗಳಲ್ಲಿ ಬಳಸಬಹುದು. ಹಾಗಿದ್ರೆ ಒಣ ಟೊಮೇಟೋಗಳನ್ನು ಆಹಾರದಲ್ಲಿ ಬಳಸೋದ್ರಿಂದ ಸಿಗೋ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist