ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಯಕ್ರಮ, ಸಂಭ್ರಮಕ್ಕೆ ಹೊಡೆತ ನೀಡಿದ ಕೋರೋಣ!!

Twitter
Facebook
LinkedIn
WhatsApp
ಕಾರ್ಯಕ್ರಮ, ಸಂಭ್ರಮಕ್ಕೆ ಹೊಡೆತ ನೀಡಿದ ಕೋರೋಣ!!
ಮಾರ್ಚ್-ಏಪ್ರಿಲ್ ,ಮೇ ಬಹುತೇಕ ಮೂರು ತಿಂಗಳು ಭಾರತದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಕ್ರಮ ದ ಸಂಭ್ರಮ ಜೋರಾಗಿರುತ್ತದೆ. ಆದರೆ ಈ ಬಾರಿ ಕೊರೋನ ಈ ಸಂಭ್ರಮಕ್ಕೆ ತಡೆ ನೀಡಿದೆ ಎನ್ನಬಹುದು. ಕಡಿಮೆ ಜನರ ಮೂಲಕ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ನಡೆಸಬೇಕಾದ ಅನಿವಾರ್ಯತೆಯಲ್ಲಿ ಜನರಿದ್ದಾರೆ. ಇದರಿಂದಾಗಿ ಕಾರ್ಯಕ್ರಮದ ಸಂಭ್ರಮಕ್ಕೆ ತಡೆ ಬಿದ್ದಿದೆ. ಈ ಮೂರು ತಿಂಗಳಲ್ಲಿ ಕೋವಿಡ್ ಅತಿಯಾಗಿ ಇದ್ದ ಕಾರಣದಿಂದಾಗಿ ಬಹುತೇಕ ಕಾರ್ಯಕ್ರಮಗಳು ಸಪ್ಪೆಯಾಗಿ, ಸಂಭ್ರಮ ಇಲ್ಲದೆ ನಡೆದವು. ಬಹುತೇಕ ಮದುವೆ ಕಾರ್ಯಕ್ರಮಗಳಿಗೆ ಕಿರಿಕಿರಿಯು ಉಂಟಾಯಿತು. ಹಲವಾರು ಮಂದಿ ತಮ್ಮ ಕಾರ್ಯಕ್ರಮಗಳನ್ನು ಮುಂದೂಡಿದರು.

ಕೊರೋನಾ ಯುವಕರ ಸಂಭ್ರಮವನ್ನು ಸಂಪೂರ್ಣವಾಗಿ ಕಿತ್ತುಕೊಂಡಿತು ಎಂಬುದರಲ್ಲಿ ಎರಡು ಮಾತಿಲ್ಲ. ಸಂಭ್ರಮ ಮನುಷ್ಯನ ಜೀವನದ ಅವಿಭಾಜ್ಯ ಅಂಗ. ಜೀವನಕ್ಕೆ ಸಂಭ್ರಮ ಅಗತ್ಯ. ಲಸಿಕೆಯಿಂದ ಕೊರೋನಾ ವನ್ನು ಹೋಗಲಾಡಿಸಬಹುದು ಎಂಬ ಆಶಾಭಾವನೆ ಇದೆ. ಒಂದು ವೇಳೆ ಕೊರೋನ ಕಡಿಮೆಯಾದರೆ ಕಾರ್ಯಕ್ರಮಗಳಿಗೆ ಮತ್ತೆ ಕಳೆಕಟ್ಟುತ್ತದೆ. ಇದರಿಂದ ಸಂಭ್ರಮ ಮತ್ತೆ ನೆಲೆಸಬಹುದು. ಕೊರೋನಾ ಕಡಿಮೆಯಾಗಲಿ ಸಂಭ್ರಮ ಮತ್ತೆ ನಮ್ಮ ಜೀವನದಲ್ಲಿ ನೆಲೆಸಲಿ ಎಂಬುದೇ ನಮ್ಮ ಹಾರೈಕೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕಲೆ-ಸಾಹಿತ್ಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು