ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

5 ವರ್ಷಕ್ಕೆ ಐವರು ಸಿಎಂ, 20 ಡಿಸಿಎಂ: ಉತ್ತರ ಪ್ರದೇಶದಲ್ಲಿ ಯೋಗಿ ಮಣಿಸಲು ಪ್ರತಿಪಕ್ಷಗಳ ಹೊಸ ತಂತ್ರ!!

Twitter
Facebook
LinkedIn
WhatsApp
5 ವರ್ಷಕ್ಕೆ ಐವರು ಸಿಎಂ, 20 ಡಿಸಿಎಂ: ಉತ್ತರ ಪ್ರದೇಶದಲ್ಲಿ ಯೋಗಿ ಮಣಿಸಲು  ಪ್ರತಿಪಕ್ಷಗಳ ಹೊಸ ತಂತ್ರ!!

ಉತ್ತರಪ್ರದೇಶ :  ಯೋಗಿ ಆಡಳಿತದಿಂದ ಬೇಸತ್ತ ಉತ್ತರ ಪ್ರದೇಶದ ಪ್ರತಿಪಕ್ಷಗಳು ಬಿಜೆಪಿಯನ್ನು ಮಣಿಸಲು ಬಹುದೊಡ್ಡ ತಂತ್ರವನ್ನು ಮಾಡುತ್ತಿದೆ ಎಂದು ಪ್ರಾಥಮಿಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತು ಸುಹೇಲ್ ದೇವ್ ಭಾರತೀಯ ಸಮಾಜ ಪಾರ್ಟಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್ ಭರ್  ಮಾಹಿತಿಯನ್ನು ನೀಡಿದ್ದಾರೆ. ಮಾಹಿತಿ ಪ್ರಕಾರ ಯುಪಿಯಲ್ಲಿ 10ಪಕ್ಷಗಳು ಒಟ್ಟು ಸೇರಿ ಚುನಾವಣೆಯನ್ನು ಎದುರಿಸಲಿದೆ ಎಂದು ಹೇಳಲಾಗುತ್ತಿದೆ. ಈ ಮಹಾಮೈತ್ರಿ ಗೆದ್ದರೆ 5 ವರ್ಷಗಳ ಅವಧಿಯಲ್ಲಿ ಐವರು ಮುಖ್ಯಮಂತ್ರಿ ಮತ್ತು 20 ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಸಿದ್ಧಪಡಿಸಲಾಗಿದೆ.

5 ವರ್ಷಕ್ಕೆ ಐವರು ಸಿಎಂ, 20 ಡಿಸಿಎಂ: ಉತ್ತರ ಪ್ರದೇಶದಲ್ಲಿ ಯೋಗಿ ಮಣಿಸಲು  ಪ್ರತಿಪಕ್ಷಗಳ ಹೊಸ ತಂತ್ರ!!

ಈ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಸಮುದಾಯಗಳಿಂದ ಅಂದರೆ ಕುಶ್ವಾಹ, ರಾಜ್ಭರ್, ಚೌಹಾಣ್, ಮುಸ್ಲಿಂ ಮತ್ತು ಪಟೇಲ್ ಸಮುದಾಯಗಳಿಂದ ಐವರು ಮುಖ್ಯಮಂತ್ರಿ ಆಗಲಿದ್ದಾರೆ. ಇದಾದ ಬಳಿಕ ಪ್ರತಿ ವರ್ಷ ನಾಲ್ಕು ಉಪ ಮುಖ್ಯಮಂತ್ರಿಗಳ ಸೂತ್ರ ಕೂಡ ಇದೆ ಎಂದು ಹೇಳಲಾಗಿದೆ. ಈ ಮೈತ್ರಿ ಕೂಟ ಎಷ್ಟರ ಮಟ್ಟಿನಲ್ಲಿ ಯಶಸ್ವಿಯಾಗಲಿದೆ ಎನ್ನುವುದು ಕಾದು ನೋಡಬೇಕಿದೆ.
ಮೈತ್ರಿ ಕೂಟದಲ್ಲಿ ಅಸದುದ್ದೀನ್ ಒವೈಸಿ ಅವರ ಎಐಐಎಂ, ಓಂ ಪ್ರಕಾಶ್ ರಾಜ್‌ಭರ್ ಅವರ ಸುಭಾಸ್ಪಿ ಕೃಷ್ಣ ಪಟೇಲ್ ನೇತೃತ್ವದ ಅಪ್ನಾ ದಳ ಮತ್ತು ಮಾಜಿ ಸಚಿವ ಬಾಬು ಸಿಂಗ್ ಕುಶ್ವಾಹ ನೇತೃತ್ವದ ಜನ ಅಧಿಕಾರ ಮಂಚ್ ಸೇರಿಕೊಂಡಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು