ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪವಿತ್ರಾ ಲೋಕೇಶ್-ನರೇಶ್ ಮದುವೆ ಡೇಟ್ ಫಿಕ್ಸ್; ಲಿಪ್ ಕಿಸ್ ವಿಡಿಯೋ ವೈರಲ್!

Twitter
Facebook
LinkedIn
WhatsApp
ssas 1 710x400xt

ತೆಲುಗು ನಟ ನರೇಶ್ ಜೊತೆ ಕನ್ನಡ ನಟಿ ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಇಬ್ಬರ ಮದುವೆ ಸುದ್ದಿ ವೈರ್ ಆದ ಬೆನ್ನಲ್ಲೇ ನರೇಶ್ ಅವರ ಪತ್ನಿ ರಮ್ಯಾ ರಘುಪತಿ ರೊಚ್ಚಿಗೆದ್ದಿದ್ದರು. ಪವಿತ್ರಾ ಲೋಕೇಶ್ ವಿರುದ್ಧ ಕಿಡಿ ಕಾರಿದ್ದರು.  ರಮ್ಯಾ, ನರೇಶ್ ಮತ್ತು ಪವಿತ್ರಾ ಲೋಕೇಶ್ ನಡುವಿನ ಕಿತ್ತಾಟ ಚಪ್ಪಲಿಯಲ್ಲಿ ಹೊಡೆಯ ಮಟ್ಟಕ್ಕೆ ಹೋಗಿತ್ತು. ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಪವಿತ್ರಾ ಮತ್ತು ನರೇಶ್ ಇದೀಗ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ವರ್ಷದ ಕೊನೆಯಲ್ಲಿ ಇಬ್ಬರೂ ಮದುವೆ ಬಗ್ಗೆ ಬಹಿರಂಗ ಪಡಿಸಿದ್ದಾರೆ.

ಪವಿತ್ರಾ ಮತ್ತು ನರೇಶ್ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ. ಈ ಮೂಲಕ ಇಬ್ಬರ ನಡುವಿನ ಸಂಬಂಧವನ್ನು ಅಧಿಕೃತಗೊಳಿಸುತ್ತಿದ್ದಾರೆ. ಅಂದಹಾಗೆ ಈ ಬಗ್ಗೆ ಸ್ವತಃ ನರೇಶ್ ಅವರೇ ಬಹಿರಂಗ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರೊಮ್ಯಾಂಟಿಕ್ ವಿಡಿಯೋ ಶೇರ್ ಮಾಡುವ ಮೂಲಕ ನರೇಶ್ ಮದುವೆ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.  

ನರೇಶ್ ಶೇರ್ ಮಾಡಿರುವ ವಿಡಿಯೋದಲ್ಲಿ ತನ್ನ ಪ್ರಪಂಚಕ್ಕೆ ಸ್ವಾಗತ ಕೋರಿದ್ದಾರೆ. ಕೇಕ್ ಕತ್ತರಿ ಇಬ್ಬರೂ ಒಬ್ಬರಿಗೊಬ್ಬರು ತಿನಿಸಿ ಲಿಪ್ ಕಿಸ್ ಮಾಡಿದ್ದಾರೆ. ವಿಡಿಯೋ ಕೊನೆಯಲ್ಲಿ ಸದ್ಯದಲ್ಲಿ ಇಬ್ಬರೂ ಮದುವೆಯಾಗುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ ಪವಿತ್ರಾನರೇಶ್ ಎಂದು ಹ್ಯಾಟ್ ಕೂಡ ಹಾಕಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.  ಈ ಮೂಲಕ ಇಬ್ಬರೂ ಮದುವೆ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆಯುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ