ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೋಟು ಬ್ಯಾನ್ : ಸುಪ್ರೀಂ ಕೋರ್ಟ್ ನಿಂದ ಐತಿಹಾಸಿಕ ತೀರ್ಪು

Twitter
Facebook
LinkedIn
WhatsApp
ms 020123 beach 1

ನವದೆಹಲಿ, ಜ 02 : ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, 2016 ರ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.

ನೋಟು ರದ್ದತಿ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿರುವ 58 ಅರ್ಜಿಗಳಿಗೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಇಂದು ತೀರ್ಪು ಹೊರಬಿದ್ದಿದೆ.

ಕೇಂದ್ರ ಮತ್ತು ಆರ್‌ಬಿಐ ನಡುವೆ 6 ತಿಂಗಳ ಕಾಲ ಸಮಾಲೋಚನೆ ನಡೆದಿದೆ. ಅಂತಹ ಕ್ರಮವನ್ನು ತರಲು ಸಮಂಜಸವಾದ ಸಂಬಂಧವಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಅನುಪಾತದ ಸಿದ್ಧಾಂತದಿಂದ ನೋಟು ಅಮಾನ್ಯೀಕರಣವು ಪರಿಣಾಮ ಬೀರಲಿಲ್ಲ ಎಂದು ನಾವು ಭಾವಿಸುತ್ತೇವೆ. ಸೆಕ್ಷನ್ 3 ಮತ್ತು 4ರ ಸಂಪೂರ್ಣ ಯೋಜನೆಯನ್ನು ಪರಿಗಣಿಸಬೇಕು ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್‌ಬಿಐಗೆ ಸ್ವತಂತ್ರ ಅಧಿಕಾರವಿಲ್ಲ ಎಂದು ನ್ಯಾ. ಗವಾಯಿ ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಎ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಈ ತೀರ್ಪು ಹೊರಬಿದ್ದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ