ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತೆರಿಗೆ ಇಲಾಖೆ ವಿರುದ್ದ ಹೈಕೋರ್ಟ್ ಮೆಟ್ಟಿಲು ಏರಿದ ನಟಿ ಅನುಷ್ಕಾ ಶರ್ಮಾ

Twitter
Facebook
LinkedIn
WhatsApp
14666309 1299212003446909 3614166129851711703 n 1

ಟಿ ಅನುಷ್ಕಾ ಶರ್ಮಾ ತೆರಿಗೆ ಇಲಾಖೆಯ ಅಧಿಕಾರಿಗಳ ವಿರುದ್ದ ಗರಂ ಆಗಿದ್ದಾರೆ. ಇಲಾಖೆಗಳ ನಡೆಗೆ ಬೇಸತ್ತು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಮೇಲೆ ಸುಳ್ಳು ತೆರಿಗೆ ಹಾಕಿ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ. ಈ ಹಿಂದೆ ತೆರಿಗೆ ಇಲಾಖೆಯು ಮಾರಾಟಕ್ಕೆ ಸಂಬಂಧಿಸಿದಂತೆ 2012-13 ಹಾಗೂ 2013-14ನೇ ಸಾಲಿನ ತೆರಿಗೆಯನ್ನು ಪಾವತಿಸುವಂತೆ ಮಾರಾಟಾ ತೆರಿಗೆ ಇಲಾಖೆ ಆಯುಕ್ತರು ಸೂಚಿಸಿದ್ದರು. ಇದನ್ನು ಪ್ರಶ್ನೆ ಮಾಡಿ ನಟಿ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.

May be an image of 1 person

ಅನುಷ್ಕಾ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲೂ ಪಾಲ್ಗೊಂಡಿದ್ದಾರೆ. ನಿರೂಪಣೆ ಮಾಡಿದ್ದಾರೆ. ದೇಶ ವಿದೇಶಗಳ ಸಾಕಷ್ಟು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದರೂ, ಮಾರಾಟ ತೆರಿಗೆಯನ್ನು ಪಾವತಿಸಿಲ್ಲ. ಹಾಗಾಗಿ ಕೂಡಲೇ ಪಾವತಿಸಬೇಕು ಎಂದು ಮಾರಾಟ ತೆರಿಗೆ ಆಯುಕ್ತರು ಸೂಚಿಸಿದ್ದರು.

No photo description available.

ಈ ಕಾರ್ಯಕ್ರಮಗಳು ಹಾಗೂ ಸಮಾರಂಭಗಳು ಮಾರಾಟ ತೆರಿಗೆ ವ್ಯಾಪ್ತಿಯಲ್ಲಿ ಬರುವುದಿಲ್ಲವೆಂದು ಮತ್ತು ಆಯಾ ಕಾರ್ಯಕ್ರಮಗಳ ಪ್ರಸಾರದ ಹಕ್ಕನ್ನು ಅನುಷ್ಕಾ ಹೊಂದಿಲ್ಲವೆಂದು ಇವರ ತೆರಿಗೆ ಸಲಹೆಗಾರರು ಮೊದಲು ಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ, ಸ್ವತಃ ಅನುಷ್ಕಾ ಅವರೇ ಅರ್ಜಿ ಸಲ್ಲಿಸಬೇಕು ಎಂದು ಬಾಂಬೆ ಹೈಕೋರ್ಟ್ ಸಲಹೆ ನೀಡಿತ್ತು. ಕೋರ್ಟ್ ಸಲಹೆ ಮೇರೆಗೆ ಅನುಷ್ಕಾ ಅವರೇ ಕೋರ್ಟ್ ಮೆಟ್ಟಿಲು ಏರಿದ್ದಾರೆ. 

No photo description available.

ತಾವು ಮಾಡಿರುವ ಕಾರ್ಯಕ್ರಮಗಳ ಪ್ರಸಾರದ ಹಕ್ಕನ್ನು ತಾವು ಮಾರಾಟ ಮಾಡಿಲ್ಲ. ಅದರ ಹಕ್ಕುಗಳು ತಮ್ಮ ಬಳಿ ಇಲ್ಲ. ಕಾರ್ಯಕ್ರಮಗಳನ್ನು ಮಾಡಿದ ಸಂಸ್ಥೆಗಳೇ ಅದರ ರೈಟ್ಸ್ ಹೊಂದಿರುವುದರಿಂದ ಸುಖಾಸುಮ್ಮನೆ ತಮಗೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಕೈ ಬಿಡಬೇಕು ಎಂದು ಕೋರ್ಟ್ ಗೆ ಅನುಷ್ಕಾ ಮನವಿ ಮಾಡಿದ್ದಾರೆ. ಈ ಕುರಿತು ಮಾರಾಟ ತೆರಿಗೆ ಇಲಾಖೆಗೆ ಉತ್ತರಿಸುವಂತೆ ಕೋರ್ಟ್ ಸೂಚನೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist