ಬುಧವಾರ, ಮೇ 15, 2024
Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತುನಿಶಾ ಶರ್ಮಾ ಸಾವು: ಶೀಜನ್ ಖಾನ್‌ ಜಾಮೀನು ಅರ್ಜಿಯನ್ನು ತಿರಸ್ಕೃರಿಸಿದ ಕೋರ್ಟ್

Twitter
Facebook
LinkedIn
WhatsApp
jpg

ಮುಂಬೈ: ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಜಾಮೀನು ಅರ್ಜಿಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದರು.

ತುನಿಶಾ ಕುಟುಂಬವನ್ನು ಪ್ರತಿನಿಧಿಸಿದ್ದ ವಕೀಲ ತರುಣ್ ಶರ್ಮಾ ಅವರು ನಟನಿಗೆ ಜಾಮೀನು ನೀಡುವುದನ್ನು ವಿರೋಧ ವ್ಯಕ್ತಪಡಿಸಿದರು ಮತ್ತು ಈ ವಿಷಯದಲ್ಲಿ ಖಾನ್ ಅವರ ತಾಯಿ ಕೂಡ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ