ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡೈರೆಕ್ಷನ್ ಮಾಡಲು ನಟಿ ಶ್ರುತಿ ಹರಿಹರನ್ ಸಿದ್ಧತೆ

Twitter
Facebook
LinkedIn
WhatsApp
amul milk 500x500 2

ಲೂಸಿಯಾ (Lucia) ಮೂಲಕ ನಾಯಕಿಯಾಗಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿರುವ ನಟಿ ಶ್ರುತಿ ಹರಿಹರನ್ (Shruti Hariharan), ನಿರ್ದೇಶನಕ್ಕೂ (Director) ಮುಂದಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ತಾಯಿಯಾದ ನಂತರ ಸಿನಿಮಾ ರಂಗದಿಂದ ದೂರವಾಗಿದ್ದ ಶ್ರುತಿ, ಇದೀಗ ಮತ್ತೆ ಸಕ್ರೀಯರಾಗಿದ್ದಾರೆ. ಮೂರು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಸದ್ಯದಲ್ಲೇ ಅವರು ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದಾರಂತೆ.

No photo description available.

ಸ್ಟ್ರಾಬೆರಿ, ಈಗ ಮತ್ತು ಸಾರಾಂಶ ಸಿನಿಮಾಗಳಲ್ಲಿ ಮಹತ್ವದ ಪತ್ರಗಳನ್ನು ಮಾಡುತ್ತಿರುವ ಶ್ರುತಿ ಹರಿಹರನ್ ಮುಂದಿನ ದಿನಗಳಲ್ಲಿ ನಿರ್ದೇಶನವನ್ನೂ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲೇ ಅವರೇ ಹೆಚ್ಚಿನ ಮಾಹಿತಿಯನ್ನೂ ನೀಡಲಿದ್ದಾರೆ. ಈ ಮೂಲಕ ನಟಿಯೊಬ್ಬರು ನಿರ್ದೇಶನಕ್ಕೆ ಇಳಿದ ಯಾದಿಗೆ ಅವರು ಸೇರ್ಪಡೆಯಾಗಲಿದ್ದಾರೆ. ಸಂಪೂರ್ಣ ತಯಾರಿಯೊಂದಿಗೆ ಅಖಾಡಕ್ಕೆ ಇಳಿಯುವ ಮಾತುಗಳನ್ನೂ ಅವರು ಆಡಿದ್ದಾರೆ.

No photo description available.ಕನ್ನಡ ಸಿನಿಮಾ ರಂಗಕಂಡ ಪ್ರತಿಭಾವಂತೆ ಶ್ರುತಿ ಹರಿಹರನ್, ಸಿನಿಮಾ ರಂಗದ ಯಾವುದೇ ಹಿನ್ನೆಲೆ ಇಲ್ಲದೇ, ವಿಭಿನ್ನ ಎನಿಸುವಂತಹ ಚಿತ್ರಗಳಲ್ಲಿ ನಟಿಸಿದವರು. ನಾತಿಚರಾಮಿ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದವರು. ಅಲ್ಲದೇ, ಕನ್ನಡ ಸಿನಿಮಾ ರಂಗದ ಹೆಸರಾಂತ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷೆಗಳ ಚಿತ್ರದಲ್ಲೂ ಅವರು ನಟಿಸಿದ್ದಾರೆ. ವ್ಯಾಪಾರಿ ಮತ್ತು ಕಲಾತ್ಮಕ ಚಿತ್ರಗಳ ಮೂಲಕ ಗುರುತಿಸಿಕೊಂಡ ಪ್ರತಿಭಾನ್ವಿತ ನಟಿ ಕೂಡ ಇವರಾಗಿದ್ದಾರೆ.

No photo description available.

ನಟಿಯಾಗಿ ಸಾಕಷ್ಟು ಹೆಸರು ಮಾಡಿರುವ ಶ್ರುತಿ ಹರಿಹರನ್, ಇದೀಗ ನಿರ್ದೇಶಕಿಯಾಗಿ ಅಭಿಮಾನಿಗಳ ಎದುರು ನಿಲ್ಲುತ್ತಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ. ಸೂಕ್ಷ್ಮ ಕಥೆ ಮತ್ತು ಪಾತ್ರಗಳ ಮೂಲಕವೇ ಗುರುತಿಸಿಕೊಂಡವರು, ತಮ್ಮ ನಿರ್ದೇಶನದ ಸಿನಿಮಾಗೆ ಯಾವ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎನ್ನುವುದು ಸದ್ಯಕ್ಕೀರುವ ಕುತೂಹಲ. ಮುಂದಿನ ದಿನಗಳಲ್ಲಿ ಈ ಕುರಿತು ಅವರೇ ಹೇಳಲಿದ್ದಾರಂತೆ. ಅಲ್ಲಿವರೆಗೂ ಕಾಯಬೇಕಿದೆ.

No photo description available.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist