ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಕಾಲಕ್ಕೆ ಬಾರದ ಅಂಬುಲೆನ್ಸ್ – 4 ದಿನದ ಹಸುಳೆ ಸಾವು

Twitter
Facebook
LinkedIn
WhatsApp
ಸಕಾಲಕ್ಕೆ ಬಾರದ ಅಂಬುಲೆನ್ಸ್ – 4 ದಿನದ ಹಸುಳೆ ಸಾವು

ಮೈಸೂರು: ಸಕಾಲಕ್ಕೆ ಅಂಬುಲೆನ್ಸ್‌ (Ambulance) ಬಾರದ ಕಾರಣ 4 ದಿನದ ಹಸುಳೆ ಸಾವಿಗೀಡಾಗಿರುವ ದಾರುಣ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬುಂಡನಮಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶೀಲಾ ಮತ್ತು ಮಹದೇವಸ್ವಾಮಿ ದಂಪತಿಯ ನಾಲ್ಕು ದಿನದ ಮಗು ಸಾವನ್ನಪ್ಪಿದೆ. ಉಸಿರಾಟದ ತೊಂದರೆಯಿಂದ ಬೇಗೂರು ಆಸ್ಪತ್ರೆಗೆ ಮಗುವನ್ನು (Baby) ಪೋಷಕರು ಕರೆದೊಯ್ದಿದ್ದರು. ಬೇಗೂರಲ್ಲಿ ಮೂಲ ಸೌಕರ್ಯ‌ ಕೊರತೆ ಕಾರಣ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರ ಸೂಚನೆ ನೀಡಿದ್ದರು.

ಅಂಬುಲೆನ್ಸ್ ಸಿಬ್ಬಂದಿಗೆ ಕರೆ ಮಾಡಿದ್ದಕ್ಕೆ ಸೂಕ್ತ ಸ್ಪಂದನೆ ಸಿಗದ ಕಾರಣ ಬೈಕಿನಲ್ಲಿಯೇ (Bike) ಮಗುವನ್ನ ಹೆಚ್.ಡಿ.ಕೋಟೆಗೆ ಕರೆದೊಯ್ದಲು ಪೋಷಕರು ಯತ್ನಿಸಿದ್ದಾರೆ. ಮಗು ಬಾಯಿಗೆ ಉಸಿರು ಊದಿ ಜೀವ ಉಳಿಸಲು ಹರಸಾಹಸ ಮಾಡಲಾಗಿದೆ. ಮಾರ್ಗ‌ ಮಧ್ಯೆ ಬಂದ ಅಂಬುಲೆನ್ಸ್ ಕಂಡು ಪೋಷಕರ ಸಂತಸಗೊಂಡರು. ಅದರೆ ಅಂಬುಲೆನ್ಸ್‌ನಲ್ಲಿ ಮೂಲಸೌಕರ್ಯ ಇಲ್ಲದೆ ಮಗು ನರಳಾಡಿದೆ. ಹೆಚ್.ಡಿ.ಕೋಟೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ.

ಅಂಬುಲೆನ್ಸ್‌ನಲ್ಲಿ ಮೂಲಸೌಕರ್ಯ ಇಲ್ಲದಿರುವುದನ್ನ ಕೇಳಿದ್ದಕ್ಕೆ ಸಿಬ್ಬಂದಿ ಹಾರಿಕೆ ಉತ್ತರ ನೀಡಿ, ಅಂಬುಲೆನ್ಸ್‌ನಿಂದ ಇಳಿಸಿ ವಾಪಸ್ ಹೊರಟು ಹೋಗಿದ್ದಾರೆ. ಬೇಸತ್ತ ಮಗುವಿನ ಪೋಷಕರು ಬೈಕಿನಲ್ಲಿಯೇ ಮಗು ಶವ ತೆಗೆದುಕೊಂಡು‌ ಹೋಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist