ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸುಳ್ಯ :ಮಂಟಪಕ್ಕೆ ಬಾರದೆ ನಾಪತ್ತೆಯಾದ ವರ ; ಮದುವೆ ರದ್ದು!

Twitter
Facebook
LinkedIn
WhatsApp
ಸುಳ್ಯ :ಮಂಟಪಕ್ಕೆ ಬಾರದೆ ನಾಪತ್ತೆಯಾದ ವರ ; ಮದುವೆ ರದ್ದು!

ಸುಳ್ಯ: ಸುಳ್ಯ ನಗರದ ಪುರಭವನದಲ್ಲಿ ಆಯೋಜನೆಯಾದ ಮದುವೆಯೊಂದು ವರ ಕಲ್ಯಾಣ ಮಂಟಪಕ್ಕೆ ಭಾರದೆ ರದ್ದುಗೊಂಡಿರುವ ಘಟನೆ ವರದಿಯಾಗಿದೆ.

ಸುಳ್ಯ ಉಬರಡ್ಕ ಗ್ರಾಮದ ಯುವತಿ ಮತ್ತು ಪುತ್ತೂರು ತಾಲೂಕು ರೆಂಜ ಗ್ರಾಮದ ಕೃಷ್ಣ ಎನ್ನುವ ಯುವಕನ ನಡುವೆ ವಿವಾಹ ನಿಶ್ಚಯವಾಗಿ ಫೆ.9 ರಂದು ಸುಳ್ಯದ ಪುರಭವನದಲ್ಲಿ ಅರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಸಂಭಾಂಗಣ ಸಿದ್ದಪಡಿಸಿ ಸುಮಾರು 500 ಮಂದಿಗೆ ಬೇಕಾಗುವಷ್ಟು ಊಟವನ್ನು ತಯಾರು ಮಾಡಲಾಗಿತ್ತು ವಧುವಿನ ಮನೆಯವರು ವದುವನ್ನು ಶೃಂಗರಿಸಿ ಅರತಕ್ಷತೆ ಕಾರ್ಯಕ್ಕೆ ತೊಡಗಿದ್ದರು ಇಷ್ಟಾದರು 

ವರ ಮತ್ತು ಆತನ ಕಡೆಯವರು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಸಂಶಯಗೊಂಡ ವಧುವಿನ ಮನೆಯವರು ವರನ ಕಡೆಗೆ ದೂರವಾಣಿ ಸಂಪರ್ಕ ಮಾಡಿದರೆ ವರ ಮೊಬೈಲ್ ಆಪ್ ಆಗಿದ್ದು, ವದುವಿನ ಕಡೆಯವರು ಪೋನ್ ರಿಸೀವ್ ಮಾಡದರಿಂದ ವಧುವಿನ ಮನೆಯವರು ದಿಗ್ಬಮಣೆಗೊಂಡು ಸುಳ್ಯ ಠಾಣೆಗೆ ವರನ ವಿರುದ್ದ ದೂರು ನೀಡಿದ್ದಾರೆ.ಘಟನೆಯ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist