ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಲೆ ಏರಿಕೆ ವಿರುದ್ಧ ಉಗ್ರ ಪ್ರತಿಭಟನೆ - ಮೈಸೂರಿನಲ್ಲಿ ಸಿದ್ದರಾಮಯ್ಯರವರಿಗೆ ಜೊತೆಯಾದ ರಮಾನಾಥ ರೈ

Twitter
Facebook
LinkedIn
WhatsApp
ಬೆಲೆ ಏರಿಕೆ ವಿರುದ್ಧ ಉಗ್ರ ಪ್ರತಿಭಟನೆ-ಮೈಸೂರಿನಲ್ಲಿ ಸಿದ್ದರಾಮಯ್ಯರವರಿಗೆ ಜೊತೆಯಾದ ರಮಾನಾಥ ರೈ

ಮೈಸೂರು: ಬೆಲೆ ಏರಿಕೆ ವಿರುದ್ಧ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಸಿದ್ದರಾಮಯ್ಯ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ ಪ್ರತಿಭಟನೆಗೆ ದಕ್ಷಿಣ ಕನ್ನಡದ ಮಾಜಿ ಸಚಿವರಾದ ರಮನಾಥ ರೈ ಜೊತೆಯಾಗಿದ್ದರು .

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ರಮಾನಾಥ ರೈ ಜೋಡಿ ಮೈಸೂರಿನಲ್ಲಿ ಸೈಕಲ್ ರಾಲಿ ನಡೆಸುವ ಮೂಲಕ ಪ್ರತಿಭಟನೆಗೆ ಆರಂಭ ನೀಡಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ ದೇಶದ ಜನರು ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ, ಇಂತಹ ಅವಮಾನವೀಯ ಸರಕಾರ ಇಲ್ಲೂ ಇಲ್ಲ ಎಂದು ನುಡಿದರು.. ಮೈಸೂರು ನಗರ ಕಾರ್ಯಕ್ರಮದ ಉಸ್ತುವಾರಿಯನ್ನಾಗಿ ಮಾಜಿ ಸಚಿವ ರಾಮನಾಥ ರೈ ಯವರನ್ನು ಕೆಪಿಸಿಸಿ ನೇಮಕ ಮಾಡಿತ್ತು. ಒಟ್ಟಿನಲ್ಲಿ ಸಿದ್ದರಾಮಯ್ಯ ಹಾಗೂ ರೈ ಜೋಡಿ ಉಗ್ರವಾಗಿ ಪ್ರತಿಭಟಿಸುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು