ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕತ್ತಲಲ್ಲಿ ಸ್ಮಾರ್ಟ್ ಫೋನ್ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ

Twitter
Facebook
LinkedIn
WhatsApp
ಹೈದರಾಬಾದ್: ಅತಿಯಾದ ಸ್ಮಾರ್ಟ್ ಫೋನ್ (Smartphone) ಬಳಕೆಯಿಂದ ಮಹಿಳೆಯೊಬ್ಬಳು ಕಣ್ಣು ಕಳೆದುಕೊಂಡಿದ್ದ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.

ಹೈದರಾಬಾದ್: ಅತಿಯಾದ ಸ್ಮಾರ್ಟ್ ಫೋನ್ (Smartphone) ಬಳಕೆಯಿಂದ ಮಹಿಳೆಯೊಬ್ಬಳು ಕಣ್ಣು ಕಳೆದುಕೊಂಡಿದ್ದ ಘಟನೆ ಹೈದರಾಬಾದ್‍ನಲ್ಲಿ (Hyderabad) ನಡೆದಿದೆ.

30 ವರ್ಷದ ಮಂಜು ಒಂದೂವರೆ ವರ್ಷಗಳಿಂದ ದೃಷ್ಟಿ ದೋಷದ ಲಕ್ಷಣಗಳನ್ನು ಹೊಂದಿದ್ದರು. ಮಂಜು ಕತ್ತಲೆಯಲ್ಲಿ ತನ್ನ ಸ್ಮಾರ್ಟ್‍ಫೋನ್ ಅನ್ನು ಅತಿಯಾಗಿ ಬಳಸುತ್ತಿದ್ದಳು. ಇದರಿಂದಾಗಿ ಆಕೆ ದೃಷ್ಟಿ ಕಳೆದುಕೊಂಡಿದ್ದಳು.

ತನ್ನ ಮಗುವನ್ನು ನೋಡಿಕೊಳ್ಳುವ ಸಲುವಾಗಿ ಆಕೆ ಬ್ಯೂಟಿಷಿಯನ್ ಕೆಲಸವನ್ನು ತೊರೆದಿದ್ದಾಳೆ. ನಂತರ ತನ್ನ ಮೊಬೈಲ್‍ನಲ್ಲೇ ಗಂಟೆಗಟ್ಟಲೆ ಕಳೆಯಲು ಪ್ರಾರಂಭಿಸಿದಳು. ಅದಾದ ಬಳಿಕ ಆಕೆಗೆ ಈ ರೋಗಲಕ್ಷಣಗಳು ಪ್ರಾರಂಭವಾದವು.

ಅದಾದ ಬಳಿಕ ಆಕೆ ವೈದ್ಯರನ್ನು ಸಂಪರ್ಕಿಸಿದಳು. ಅ ಸಂದರ್ಭದಲ್ಲಿ ಆ ವೈದ್ಯರು (Doctor) ಯಾವುದೇ ಮಾತ್ರೆಯನ್ನು ನೀಡಿಲ್ಲ. ಜೊತೆಗೆ ಚಿಕಿತ್ಸೆಯನ್ನು ನೀಡಲಿಲ್ಲ. ಬದಲಾಗಿ ಮೊಬೈಲ್ ಬಳಕೆ ಕಡಿಮೆ ಮಾಡಲು ತಿಳಿಸಿದರು. ಇದಾದ ಬಳಿಕ ಆಕೆ ಸಂಪೂರ್ಣವಾಗಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿದ್ದರಿಂದ ಒಂದೂವರೆ ವರ್ಷದ ಬಳಿಕ ಆಕೆಯ ಕಣ್ಣು ಸಹಜ ಸ್ಥಿತಿಗೆ ಮರಳಿತು. 

ಅತಿಯಾದ ಸ್ಮಾರ್ಟ್‍ಫೋನ್ ಬಳಕೆಯಿಂದ ಕೆಲವರು ದೃಷ್ಟಿದೋಷದ ಸಮಸ್ಯೆಗೆ ಒಳಗಾಗುತ್ತಾರೆ. ಇದನ್ನು ಸ್ಮಾರ್ಟ್‍ಫೋನ್ ಮಿಷನ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಅದರಲ್ಲೂ ರಾತ್ರಿ ಹೊತ್ತು ಲೈಟ್ ಆಫ್ ಮಾಡಿಕೊಂಡು ಸ್ಮಾರ್ಟ್‍ಫೊನ್ ನೋಡುವುದರಿಂದ ಈ ರೋಗ ಹೆಚ್ಚಾಗಿ ಬರುತ್ತದೆ. ಈ ಬಗ್ಗೆ ಹೈದರಾಬಾದ್ ಮೂಲದ ಡಾ. ಸುಧೀರ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist