ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

Twitter
Facebook
LinkedIn
WhatsApp
ಹತ್ಯೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ

ಬೆಂಗಳೂರು: ಕೊಲೆ ಮಾಡಲು ಬಂದವನೇ ಭೀಕರವಾಗಿ ಕೊಲೆಯಾದ ಘಟನೆ ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್‌ನ ಕೋಣನಕುಂಟೆಯಲ್ಲಿ ನಡೆದಿದೆ.

ಶರತ್‌ ಕೊಲೆಯಾದ ಯುವಕನಾಗಿದ್ದು, ಲೋಕೇಶ್‌ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಶರತ್‌ ಹಾಗೂ ಲೋಕೇಶ್‌ ಒಂದು ಕಾಲದ ಆತ್ಮೀಯ ಸ್ನೇಹಿತರಾಗಿದ್ದವರು. (Friend) ಆದರೆ ಹಣಕಾಸಿನ (Money) ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಇದರಿಂದಾಗಿ ಇಬ್ಬರು ಬೇರೆ ಬೇರೆಯಾಗಿದ್ದರು.

ಬೇರೆಯಾಗಿದ್ದರೂ ಕೂಡ ಇಬ್ಬರ ನಡುವೆ ಕೋಲ್ಡ್‌ ವಾರ್‌ ನಡೆಯುತ್ತಿತ್ತು. ಇದೇ ವೇಳೆ ನಿನ್ನೆ (ಶುಕ್ರವಾರ) ರಾತ್ರಿ ಶರತ್‌ ಕುಮಾರ್‌ ಹಾಗೂ ಲೋಕೇಶ್‌ ಪರಸ್ಪರ ಎದುರಾಗಿದ್ದರು. ಮೊದಲಿಗೆ ಸಣ್ಣದಾಗಿ ಶುರುವಾದ ಗಲಾಟೆ ನಂತರ ಜೋರಾಗಿದೆ. ಈ ವೇಳೆ ಗಲಾಟೆ ಅತಿರೇಕಕ್ಕೆ ಹೋಗಿ ಶರತ್‌ ಹಾಗೂ ಲೋಕೇಶ್‌ ಪರಸ್ಪರ ಹೊಡೆದಾಟಕ್ಕೆ ಮುಂದಾಗಿದ್ದಾರೆ.

ಈ ವೇಳೆ ಶರತ್ ಕುಮಾರ್ ಚಾಕು ತಗೊಂಡು ಲೋಕೇಶ್ ಹತ್ಯೆಗೆ ಮುಂದಾಗಿದ್ದ. ಆದರೆ ಈ ಗಲಾಟೆಯಲ್ಲಿ ಲೋಕೇಶ್‌ನೇ ಶರತ್‌ನ ಕೈಯಲ್ಲಿದ್ದ ಚಾಕು ಕಸಿದುಕೊಂಡು ಶರತ್ ಕುಮಾರ್‌ಗೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ‌. ಸದ್ಯ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist