ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಪು: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ -ಯುವತಿ ಮೃತ್ಯು

Twitter
Facebook
LinkedIn
WhatsApp
ಕಾಪು: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ -ಯುವತಿ ಮೃತ್ಯು1c337646f29875672b5a61192b9010f9 1

ಕಾಪು, ಫೆ 14 : ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.

ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು ಸ್ಕೂಟರ್‌ ನನ್ನ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist