ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

Twitter
Facebook
LinkedIn
WhatsApp
ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಮುಂಬೈ: ಖಾಸಗಿ ಸುದ್ದಿವಾಹಿನಿಯೊಂದರ ರಹಸ್ಯ ಕಾರ್ಯಾಚರಣೆ ಬಹಿರಂಗಗೊಂಡ ನಂತರ ಭಾರತ ತಂಡದ (Team India) ಮುಖ್ಯ ಆಯ್ಕೆಗಾರರ ಸ್ಥಾನಕ್ಕೆ ಚೇತನ್ ಶರ್ಮಾ (Chetan Sharma) ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಚೇತನ್ ಶರ್ಮಾ ತಮ್ಮ ರಾಜೀನಾಮೆ ಪತ್ರವನ್ನು ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ (Jay Shah) ಅವರಿಗೆ ಸಲ್ಲಿಸಿದ್ದು, ರಾಜೀನಾಮೆ ಅಂಗೀಕರಿಸಿದ್ದಾರೆಖಾಸಗಿ ಸುದ್ದಿವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಚೇತನ್ ಶರ್ಮಾ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು. ವಿರಾಟ್‌ಕೊಹ್ಲಿ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ (Team India) ಕೋಚ್ ರಾಹುಲ್ ದ್ರಾವಿಡ್ (Rahul Dravid) ಹಾಗೂ ನಾಯಕ ರೋಹಿತ್ ಶರ್ಮಾ ಅವರ ನಡುವಿನ ಆಂತರಿಕ ಚರ್ಚೆಗಳ ಬಗ್ಗೆಯೂ ಬಹಿರಂಗಪಡಿಸಿದ್ದರು.

ಆಸ್ಟ್ರೇಲಿಯಾದಲ್ಲಿ (Australia) ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ನಂತರ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನೇ ವಜಾಗೊಳಿಸಲಾಗಿತ್ತು. ಆದರೆ ಕಳೆದ ತಿಂಗಳು ಚೇತನ್ ಶರ್ಮಾ ಅವರನ್ನ ಮುಖ್ಯ ಆಯ್ಕೆಗಾರರಾಗಿ ಮರುನೇಮಕ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಹಿಂದೆ ನಡೆಸಲಾದ ಕುಟುಕು ಕಾರ್ಯಾಚರಣೆಯ ನಂತರ, ಚೇತನ್ ಶರ್ಮಾರನ್ನು ವಜಾಗೊಳಿಸಲು ತೀವ್ರ ಒತ್ತಡ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಚೇತನ್ ಶರ್ಮಾ ತಮ್ಮ ರಾಜೀನಾಮೆ ನೀಡಿದ್ದಾರೆ.

ರಹಸ್ಯ ಕಾರ್ಯಾಚರಣೆಯಲ್ಲಿ ಹಾರ್ದಿಕ್ ಪಾಂಡ್ಯ, ಉಮೇಶ್ ಯಾದವ್ ಹಾಗೂ ದೀಪಕ್ ಹೂಡಾ ಆಗಾಗ್ಗೆ ತಮ್ಮ ಮನೆಗೆ ಬರುತ್ತಿದ್ದರು. ಈ ಹಿಂದೆ ವೇಗದ ಬೌಲರ್‌ಗಳು ಶೇ.70-80 ರಷ್ಟು ಫಿಟ್ ಆಗಿದ್ದರೂ ದೊಡ್ಡ ದೊಡ್ಡ ಪಂದ್ಯಗಳಲ್ಲಿ ಆಡಲು ಚ್ಚುಚ್ಚುಮದ್ದು ತೆಗೆದುಕೊಳ್ಳುತ್ತಿದ್ದರು ಎಂದು ಅವರು ಬಾಯ್ಬಿಟ್ಟಿದ್ದರು. ಇದರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist