ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂದೂಕಿನಿಂದ ಗುಂಡು ಹಾರಿಸಿ ತಂದೆಯಿಂದಲೇ ಮಗನ ಹತ್ಯೆ

Twitter
Facebook
LinkedIn
WhatsApp
ಬಂದೂಕಿನಿಂದ ಗುಂಡು ಹಾರಿಸಿ ತಂದೆಯಿಂದಲೇ ಮಗನ ಹತ್ಯೆ

ಕೊಡಗು: ಮಗನನ್ನೆ ಬಂದೂಕಿನಿಂದ (gun) ಗುಂಡಿಟ್ಟು ತಂದೆ ಹತ್ಯೆ  ಮಾಡಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ನಡೆದಿದೆ. ತಂದೆ ನಂದೇಟಿರ ಚಿಟ್ಟಿಯಪ್ಪನಿಂದ ಪುತ್ರ ನಿರೆನ್(28) ಹತ್ಯೆ ಮಾಡಲಾಗಿದೆ. ಪುತ್ರನನ್ನು ಹತ್ಯೆಗೈದು ತಂದೆ ಪೊಲೀಸರಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಪುತ್ರನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ‌ ಮಡಿಕೇರಿ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ತಂದೆಯನ್ನ ಕೊಚ್ಚಿ ಕೊಂದ ಪುತ್ರ

ಗದಗ: ಕ್ಷುಲ್ಲಕ ಕಾರಣಕ್ಕೆ ಮಗ ತಂದೆಯನ್ನ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ ತಿಂಗಳಲ್ಲಿ ಇದೇ ಗ್ರಾಮದಲ್ಲಿ ಶಿಕ್ಷಕನೊಬ್ಬ ಓರ್ವ ಶಿಕ್ಷಕಿ ಹಾಗೂ ಮಗುವನ್ನು ಭೀಕರವಾಗಿ ಕೊಂದು ಹಾಕಿದ್ದು ದೊಡ್ಡ ಸುದ್ದಿಯಾಗಿತ್ತು. ಅದೇ ಗ್ರಾಮದಲ್ಲಿ ಈಗ ಮತ್ತೊಂದು ಭೀಕರ ಕೊಲೆಯಾಗಿದೆ. ಹೌದು ತಂದೆ ಮಲಕಸಾಬ್​ನನ್ನು ಪಾಪಿ ಪುತ್ರ ಮೌಲಾಸಾಬ್ ಕೊಡಲಿಯಿಂದ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಗ್ರಾಮದ ನಡುರಸ್ತೆಯಲ್ಲೇ ತಂದೆಯನ್ನು ಕೊಂದು ಹಾಕಿದ್ದಾನೆ.

ಹೆಂಡತಿಗೆ ಕೈ ಕೊಟ್ಟು ಪ್ರೇಯಸಿ ಜೊತೆ ಸಂಸಾರ: ಶವ ಪತ್ತೆ

ಬೆಂಗಳೂರು: ಆತ ಹೆಂಡತಿಗೆ ಕೈಕೊಟ್ಟು ಆಕೆಗೆ ತಿಳಿಯದಂತೆ ನಮ್ಮ ಸಂಸಾರ ಆನಂದ ಸಾಗರ ಅಂತ ಪ್ರೇಯಸಿ ಜೊತೆ ಕಾಲ ಕಳೆಯುತ್ತಿದ್ದನು. ಒಂದು ದಿನ ತನ್ನನ್ನು ಬಿಟ್ಟು ಪ್ರೇಯಸಿ ಜೊತೆ ಲವ್ವಿಡವ್ವಿಯಲ್ಲಿ ತೊಡಗಿರುವುದು ತಿಳಿದು ಆಕ್ರೋಶಭರಿತಳಾಗಿ ಪತ್ನಿ ಎಂಟ್ರಿಕೊಟ್ಟಿದ್ದಾಳೆ. ಇತ್ತ ಸಿಕ್ಕಿಬಿದ್ದ ಗಂಡ ಮತ್ತು ಮಹಿಳೆಗೆ ದಿಕ್ಕು ತೋಚದಂತಾಗಿದೆ. ಪರಿಣಾಮ ತನ್ನ ಪತ್ನಿಯಿಂದ ಗಂಡ ಹಾಗೂ ಆತನ ಪ್ರೇಯಸಿ ಹಿಗ್ಗಾಮುಗ್ಗ ಬೈಗುಳ ತಿನ್ನಬೇಕಾಯಿತು. ಇನ್ನು ಪತ್ನಿಯ ಕೋಪಕ್ಕೆ ತುತ್ತಾಗಿ ಎದುರಿಗೆ ನಿಂತವರಿದ್ದಾರೆಯೇ? ಪತ್ನಿಯ ಚೀರಾಟಕ್ಕೆ ಹೆದರಿದ ಪತಿರಾಯ ಮನೆಬಿಟ್ಟೇ ಹೋಗುವಂತಾಯಿತು. ಆದರೀಗ ಆತ ಶವವಾಗಿ ಪತ್ತೆಯಾಗಿದ್ದು, ಬೆಂಗಳೂರು ನಗರದ ಜ್ಞಾನಭಾರತಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗೇಶ್ ಎಂಬಾತ ತನ್ನ ಪತ್ನಿಯನ್ನು ಬಿಟ್ಟು ಸುನೀತ ಎಂಬಾಕೆಯೊಂದಿಗೆ ಅಕ್ರಮ ಸಂಬಂಧವನ್ನು ನಡೆಸುತ್ತಿದ್ದನು. ಹೀಗೆ ಪ್ರೇಯಸಿ ಜೊತೆ ಇರುವಾಗ ಪತ್ನಿ ಎಂಟ್ರಿ ಕೊಟ್ಟು ಇಬ್ಬರಿಗೂ ಹಿಗ್ಗಾಮುಗ್ಗ ಬೈದಿದ್ದಾಳೆ. ಪತ್ನಿಯ ಚೀರಾಟಕ್ಕೆ ಹೆದರಿದ ನಾಗೇಶ್, ತನ್ನ ಮನೆ ಖಾಲಿ ಮಾಡಿ ಪ್ರೇಯಸಿ ಜೊತೆ ಎಸ್ಕೇಪ್ ಆಗಿದ್ದನು. ಈ ಬಗ್ಗೆ ಪತ್ನಿ ಕುಂಬಳಗೋಡು ಠಾಣೆಯಲ್ಲಿ ಪತಿ ಮಿಸ್ಸಿಂಗ್ ಅಂತಾ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist