ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಳೆದ ಒಂದು ವಾರದಲ್ಲಿ ಕೊಡಗು,ದ.ಕ ದಲ್ಲಿ ಕಾಡಾನೆ ನಾಲ್ಕು ಜನರ ಜೀವ ಪಡೆದಿದೆ. ಮುಖ್ಯಮಂತ್ರಿಗಳು ವಿಶೇಷ ಸಭೆ ಕರೆಯಬೇಕು ಎಂದು ಆಗ್ರಹಿಸಿದ ಡಾ. ಮಂತರ್ ಗೌಡ

Twitter
Facebook
LinkedIn
WhatsApp
WhatsApp Image 2023 02 20 at 9.29.54 AM 4

ಮಡಿಕೇರಿ: ಕೊಡಗಿನಲ್ಲಿ ಎರಡು ಜನರು, ಇಂದು ದಕ್ಷಿಣ ಕನ್ನಡದ ಕಡಬದಲ್ಲಿ ಎರಡು ಜನರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಇದೊಂದು ಗಂಭೀರ ವಿಷಯ. ಮುಖ್ಯಮಂತ್ರಿಗಳು ತಮ್ಮ ಅಧ್ಯಕ್ಷತೆಯಲ್ಲಿ ಈ ಬಗ್ಗೆ ವಿಶೇಷ ಸಭೆಯನ್ನು ಕರೆಯಬೇಕು ಎಂದು ಕೊಡಗಿನ ಕಾಂಗ್ರೆಸ್ ಯುವನಾಯಕ ಡಾ. ಮಂತರ್ ಗೌಡ ಅಗ್ರಹಿಸಿದ್ದಾರೆ.

WhatsApp Image 2023 02 20 at 1.18.47 PM

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ವನ್ಯಜೀವಿಗಳ ದಾಳಿಗೆ ಮಲೆನಾಡು ಪ್ರದೇಶಗಳಲ್ಲಿ ಜನರು ಜೀವ ಭಯದಿಂದ ಬದುಕುತ್ತಿದ್ದಾರೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ಜನರು ಈ ಪ್ರದೇಶದಲ್ಲಿ ಹೇಗೆ ಬದುಕುತಿದ್ದಾರೆ ಎಂಬ ಅರಿವು ಸರಕಾರಕ್ಕೆ ಬೇಕಾಗಿದೆ. ದಿನನಿತ್ಯ ಜನರಿಗೆ ಸಂಚಾರ ಮಾಡುವುದು ದೊಡ್ಡ ಸವಾಲಾಗಿದೆ ಎಂದು ಡಾ. ಮಂತರ್ ಗೌಡ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದು ಈ ಬಗ್ಗೆ ಕಠಿಣ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ