ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಸವಣ್ಣ ದೇವಸ್ಥಾನದಲ್ಲಿ ಪೂಜೆ ವಿಚಾರದಲ್ಲಿ ವಿವಾದ, ಅರ್ಚಕನಿಗೆ ಗ್ರಾಮಸ್ಥರಿಂದ ಥಳಿತ

Twitter
Facebook
LinkedIn
WhatsApp
ಬಸವಣ್ಣ ದೇವಸ್ಥಾನದಲ್ಲಿ ಪೂಜೆ ವಿಚಾರದಲ್ಲಿ ವಿವಾದ, ಅರ್ಚಕನಿಗೆ ಗ್ರಾಮಸ್ಥರಿಂದ ಥಳಿತ

ಹುಬ್ಬಳ್ಳಿ: ಅರ್ಚಕರನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಉಂಟಾದ ವಿವಾದ ವಾಗ್ವಾದ ರೂಪದಿಂದ ಹಲ್ಲೆ ರೂಪಕ್ಕೆ ತಿರುಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನದಲ್ಲಿ ಇಂದು ಪೂಜಾ ವಿಚಾರದಲ್ಲಿ ನಡೆದ ವಾಗ್ವಾದ ತಾರಕಕ್ಕೇರಿದ್ದು, ಆಕ್ರೋಶಗೊಂಡಿರುವ ಕೆಲವು ಗ್ರಾಮಸ್ಥರು ಅರ್ಚಕನ ಮೇಲೆ ಹಲ್ಲೆ ನಡೆಸಿದ್ದು, ಓಡೋಡಿ ಬಂದು ಹಲ್ಲೆ ನಡೆಸುತ್ತಿವುದನ್ನು ಕೆಲವು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನದಲ್ಲಿ ಪ್ರಕಾಶ್ ಕುಂದಗೋಳ ಮಠ ಅವರು ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಐವತ್ತಕ್ಕೂ ಹೆಚ್ಚು ವರ್ಷಗಳಿಂದ ದೇವಸ್ಥಾನದ ಅರ್ಚಕರಾಗಿರುವ ಇವರೊಂದಿಗೆ ಇಂದು ಪೂಜೆ ವಿಷಯವಾಗಿ ದೇವಸ್ಥಾನದಲ್ಲೇ ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ. 

ಕಳೆದ ಹಲವು ವರ್ಷಗಳಿಂದ ದೇವಸ್ಥಾನದಲ್ಲಿ ಪೂಜೆ ವಿಚಾರದಲ್ಲಿ ವಿವಾದ ಉಂಟಾಗಿದ್ದು, ದೇವಸ್ಥಾನಕ್ಕೆ ಬೇರೆ ಅರ್ಚಕನನ್ನು ನೇಮಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಆದರೆ ನಾನೇ ಪೂಜೆ ಮಾಡುತ್ತೇನೆ ಎಂದು ಪ್ರಕಾಶ್ ಕುಂದಗೋಳ ಮಠ ಅವರು ಪಟ್ಟು ಹಿಡಿದಿದ್ದಾರೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಅರ್ಚಕರು ಹಾಗೂ ಸ್ಥಳೀಯರ ನಡುವೆ ಹಲವು ಬಾರಿ ವಾಗ್ವಾದಗಳು ನಡೆದಿವೆ.

ಇಂದು ಅಧಿಕಾರಿಗಳ ಗ್ರಾಮ ವಾಸ್ತವ್ಯ ಇರುವ ವೇಳೆಯೇ ಗ್ರಾಮಸ್ಥರು ಅರ್ಚಕರೊಂದಿಗೆ ಜಗಳಕ್ಕೆ ನಿಂತಿದ್ದು, ಅರ್ಚಕ ಪ್ರಕಾಶ್ ಮಾತ್ರವಲ್ಲದೆ ಅವರ ಮಗನಿಗೂ ಥಳಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರ ಮೇಲೆ ಅರ್ಚಕ ಪ್ರಕಾಶ್ ಆರೋಪ ಮಾಡಿದ್ದಾರೆ. ಇನ್ನು, ವಿಚಾರ ತಿಳಿದ ಹುಬ್ಬಳ್ಳಿ ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist