ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ : ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಓಮ್ನಿ! ಒಬ್ಬರಿಗೆ ಗಾಯ ; ನಾಲ್ವರು ಅಪಾಯದಿಂದ ಪಾರು

Twitter
Facebook
LinkedIn
WhatsApp
ಪುಂಜಾಲಕಟ್ಟೆ : ಓವರ್ ಟೇಕ್ ಮಾಡುವಾಗ ಪಲ್ಟಿಯಾದ ಓಮ್ನಿ! ಒಬ್ಬರಿಗೆ ಗಾಯ ; ನಾಲ್ವರು ಅಪಾಯದಿಂದ ಪಾರು

ಪುಂಜಾಲಕಟ್ಟೆ : ಬೆಳಗಿನ ಜಾವ 7:00 ಸುಮಾರಿಗೆ ಪುಂಜಾಲ್ ಕಟ್ಟೆಯ ಪೊಲೀಸ್ ಸ್ಟೇಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಮ್ನಿ ಕಾರು ಪುಂಜಾಲಕಟ್ಟೆಯಿಂದ ಬಂಟ್ವಾಳ ಕಡೆಗೆ ಹೋಗುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವರದಿಯಾಗಿದೆ.

ಪುಂಜಾಲಕಟ್ಟೆ : ಓವರ್ ಟೇಕ್ ಮಾಡುವಾಗ ಪಲ್ಟಿಯಾದ ಓಮ್ನಿ! ಒಬ್ಬರಿಗೆ ಗಾಯ ; ನಾಲ್ವರು ಅಪಾಯದಿಂದ ಪಾರು

ಘಟನೆಯಲ್ಲಿ ಒಮ್ನಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಬಂಟ್ವಾಳ: ಬಿ.ಸಿ.ರೋಡು ಹೃದಯ ಭಾಗದಲ್ಲಿ ಕ್ಯಾಂಟೀನ್ ಅಗ್ನಿಗಾಹುತಿ-ಅಪಾರ ನಷ್ಟ:

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸೊತ್ತುಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ.

ಇಲ್ಲಿನ ಬಸ್ ನಿಲ್ದಾಣ ಬಳಿಯ ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಕಲ್ಲಡ್ಕದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಅಗ್ನಿಶಾಮಕದಳ ಆಗಮಿಸುವುದು ತಡವಾದರೂ ಬಳಿಕ ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ