ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ವರದಿಯಾಗಿದೆ.
ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?