ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

Twitter
Facebook
LinkedIn
WhatsApp
ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

ಉಡುಪಿ: ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಬಿಜೆಪಿ ಪದಾಧಿಕಾರಿಗಳು ತನ್ನ ಮೇಲೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸು ದಾಖಲಾಗದಿದ್ದರೂ, ದೇಶದ್ರೋಹದ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೆನೆ ಎಂದು ರಾಧಾಕೃಷ್ಣ ಹಿರ್ಗಾನ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇನಾದರು ದೇಶದ್ರೋಹ ಪೋಸ್ಟ್ ಹಾಕಿದ ಕೆಲಸ ಮಾಡಿದ್ದರೆ, ಸೈನಿಕರಿಗೆ ಅವಹೇಳನ ಮಾಡಿದ್ದರೆ ಯಾವುದೇ ಶಿಕ್ಷೆ ಅನುಭವಿಸಲು ಸಿದ್ದ. ಗಲ್ಲಿಗೇರಲು ಸಿದ್ದನಿದ್ದೇನೆ. ಆದರೆ ಶಾಸಕರು ಅಥವಾ ಅವರ ಯಾರೇ ಪದಾಧಿಕಾರಿಗಳು ಯಾವುದೇ ಪವಿತ್ರ ಸ್ಥಳದಲ್ಲಿ ಪ್ರಮಾಣಿಕರು ಸಿದ್ದರಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಸೈನಿಕರಿಗೆ ಅವಹೇಳನ ಎಂಬುದು ಕಾರ್ಕಳ ಶಾಸಕರ ಸುಳ್ಳಿನ ಕಂತೆ. ಮಾಡಿದ್ದರೆ ನಾನು ಗಲ್ಲಿಗೇರಲು ಸಿದ್ದನಿದ್ದೇನೆ: ರಾಧಾಕೃಷ್ಣ ಹಿರ್ಗಣ

ಈ ಹಿಂದೆ ನಾನು ಮೂರ್ನಾಲ್ಕು ಬಾರಿ ಠಾಣೆಗೆ ಹಾಜರಾದ ಸಂದರ್ಭ ಒಂದು ಬಾರಿ ನನ್ನ ಹೇಳಿಕೆಯನ್ನು ಪಡೆದಿದ್ದು, ಪ್ರತಿ ಬಾರಿಯೂ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದ್ದೆ. ಅದಾಗ್ಯೂ ತಾನು ತಲೆ ಮರೆಸಿಕೊಂಡಿದ್ದೆ ಎಂದು ಶಾಸಕರು ಸುಳ್ಳು ಹೇಳಿದ್ದಾರೆ ಎಂದು ರಾಧಾಕೃಷ್ಣ ನಾಯಕ್ ಆರೋಪಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಯೋಧರ ವಿರುದ್ಧ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು