ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟ್ರಾನ್ಸ್ ಪರ್ ಪೆಟ್ಟಿಗೆ ಸ್ಪೋಟಗೊಂಡು ಬೆಂಕಿಗಾಹುತಿ-ಸ್ಥಳೀಯರಲ್ಲಿ ಆತಂಕ

Twitter
Facebook
LinkedIn
WhatsApp
fire accident

ಬಂಟ್ವಾಳ: ವಿದ್ಯುತ್ ಪರಿವರ್ತಕವೊಂದು ಸ್ಪೋಟಗೊಂಡು ಬೆಂಕಿ ಹತ್ತಿ ಉರಿಯುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಂಜಲ್ಪಪಾದೆ ಪಲ್ಲ ಎಂಬಲ್ಲಿರುವ ಮೆಸ್ಕಾಂ ಟ್ರಾನ್ಸ್ ಪರ್ ಪೆಟ್ಟಿಗೆ ಸ್ಪೋಟಗೊಂಡಿದ್ದಲ್ಲದೆ, ಬೆಂಕಿ ಕಾಣಿಸಿಕೊಂಡು , ಆತಂಕ ಸೃಷ್ಟಿಯಾಗಿತ್ತು.

ಕೆಲದಿನಗಳಿಂದ ಈ ವಿದ್ಯುತ್ ಪರಿವರ್ತಕದಲ್ಲಿ ಆಯಿಲ್ ಸೋರಿಕೆಯಾಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದು, ಮಾ.12 ರಂದು 7.30 ರವೇಳೆ ದೊಡ್ಡ ಶಬ್ದದೊಂದಿಗೆ ಸ್ಪೋಟವಾಗಿದೆ.
ಬಳಿಕ ಇದರಲ್ಲಿ ಬೆಂಕಿ ಕಾಣಿಸಿಕೊಂಡು ಉರಿಯುವ ವೇಳೆ ಸ್ಥಳೀಯರು ಅಪಾಯ ಅರಿತು ನೀರು ಹಾಗೂ ಮರಳು ಹಾಕಿ ಬೆಂಕಿಯನ್ನು ಆರಿಸಲು ಪ್ರಯತ್ನಿಸಿದ್ದಾರೆ. ಬಳಿಕ ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಟ್ರಾನ್ಸ್ ಫಾರ್ಮರ್ ನ ದುರಸ್ತಿ ಕಾರ್ಯದಲ್ಲಿ ಮಗ್ನರಾಗಿದ್ದಾರೆ.

ನಿನ್ನೆಯಿಂದ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ದುರಸ್ತಿ ಕಾರ್ಯ ಮುಗಿದ ಬಳಿಕ ವಿದ್ಯುತ್ ಪೂರೈಕೆಯ ಭರವಸೆ ನೀಡಿದ್ದಾರೆ. ಸ್ಥಳೀಯರು ಬೆಂಕಿಯನ್ನು ನೀಡಿ ಕೂಡಲೇ ಕಾರ್ಯಪ್ತವೃತ್ತರಾದ ಹಿನ್ನೆಲೆಯಲ್ಲಿ ಬೆಂಕಿ ಗುಡ್ಡಕ್ಕೆ ಹತ್ತಿಕೊಳ್ಳುವುದನ್ನು ತಪ್ಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು