ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತದ ಧ್ವಜ ಕೆಳಗಿಳಿಸಿ ಖಲಿಸ್ತಾನ್‌ ಧ್ವಜ ಹಾರಿಸಿದ ಪ್ರತ್ಯೇಕತಾವಾದಿಗಳು; ಲಂಡನ್‌ನ ಭಾರತೀಯ ಹೈಕಮೀಷನ್‌ ಕಚೇರಿಯಲ್ಲಿ ಘಟನೆ

Twitter
Facebook
LinkedIn
WhatsApp

ಲಂಡನ್: ʼಖಲಿಸ್ತಾನ್‌ ಜಿಂದಾಬಾದ್‌..ʼ ಎಂದು ಕೂಗುತ್ತಾ ಖಲಿಸ್ತಾನ್‌ ಪ್ರತ್ಯೇಕತಾವಾದಿಗಳು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿರುವ ಘಟನೆ ನಡೆದಿದೆ. ಘಟನೆಗೆ ಬೇಸರ ವ್ಯಕ್ತಪಡಿಸಿರುವ ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ ಬ್ರಿಟನ್‌ನ ಹಿರಿಯ ರಾಜತಾಂತ್ರಿಕರಿಗೆ ಸಮನ್ಸ್‌ ನೀಡಿದೆ.

ಖಲಿಸ್ತಾನ್ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಮತ್ತು ಅವರ ಬೆಂಬಲಿಗರ ವಿರುದ್ಧ ಸಿಖ್ಖರ ಒಂದು ವರ್ಗದ ಪ್ರತಿಭಟನೆ ನಡೆಸುತ್ತಿದೆ. ಅಮೃತ್‌ಪಾಲ್‌ ಬಂಧನಕ್ಕೆ ಪಂಜಾಬ್‌ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಅಮೃತ್‌ಪಾಲ್‌ ಆಪ್ತರನ್ನು ವಶಕ್ಕೆ ಪಡೆದಿದೆ. ಇದೇ ಹೊತ್ತಿನಲ್ಲಿ ಲಂಡನ್‌ನಲ್ಲಿ ಖಲಿಸ್ತಾನ್ ಪ್ರತ್ಯೇಕತವಾದಿಗಳು‌ ಭಾರತದ ಧ್ವಜವನ್ನು ಕೆಳಗಿಳಿಸಿ ಘೋಷಣೆ ಕೂಗಿದ್ದಾರೆ. ಅಲ್ಲದೇ ಖಲಿಸ್ತಾನ್‌ ಧ್ವಜವನ್ನು ಹಾರಿಸಿದ್ದಾರೆ. ಈ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಹೈಕಮಿಷನ್ ಆವರಣಕ್ಕೆ ಪ್ರವೇಶಿಸಲು ಹೇಗೆ ಅನುಮತಿಸಲಾಯಿತು? ಈ ಸಂದರ್ಭದಲ್ಲಿ ಬ್ರಿಟಿಷ್ ಭದ್ರತೆಯ ಸಂಪೂರ್ಣ ಅನುಪಸ್ಥಿತಿ ಕುರಿತು ವಿವರಣೆ ನೀಡುವಂತೆ ಭಾರತ ಸರ್ಕಾರ ಕೇಳಿದೆ. ಯುಕೆಯಲ್ಲಿರುವ ಭಾರತೀಯ ರಾಜತಾಂತ್ರಿಕ ಆವರಣ ಮತ್ತು ಸಿಬ್ಬಂದಿ ಭದ್ರತೆ ವಿಚಾರದಲ್ಲಿ ಯುಕೆ ಸರ್ಕಾರದ ಉದಾಸೀನತೆ ತೋರಿರುವುದು ಸರಿಯಲ್ಲ ಎಂದು ಸರ್ಕಾರ ಬೇಸರ ವ್ಯಕ್ತಪಡಿಸಿದೆ.

ʼಖಲಿಸ್ತಾನ್‌ ಜಿಂದಾಬಾದ್‌ʼ ಎಂದು ಘೋಷಣೆ ಕೂಗುವ ಮೂಲಕ ಪ್ರತ್ಯೇಕತವಾದಿಗಳು, ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದಾರೆ. ಅಲ್ಲದೇ ಖಲಿಸ್ತಾನ್‌ ಧ್ವಜವನ್ನು ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪದಲ್ಲಿ, ಖಾಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವೇಳೆ ಆತನ ಆಪ್ತರನ್ನು ಬಂಧಿಸಿದ್ದಾರೆ. ಅಮೃತಪಾಲ್ ಸಿಂಗ್‌ ಅವರ 78 ಬೆಂಬಲಿಗರನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist