ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದೊಂದು ವ್ಯವಸ್ಥಿತಿ ಕೊಲೆ: ತಾಯಿಯ ಗಂಭೀರ ಆರೋಪ

Twitter
Facebook
LinkedIn
WhatsApp
ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದೊಂದು ವ್ಯವಸ್ಥಿತಿ ಕೊಲೆ: ತಾಯಿಯ ಗಂಭೀರ ಆರೋಪ

ನಿನ್ನೆಯಷ್ಟೇ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ  ಭೋಜಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದೊಂದು ವ್ಯವಸ್ಥಿತಿ ಕೊಲೆ ಎಂದು ನಟಿಯ ತಾಯಿ ಆರೋಪ ಮಾಡಿದ್ದಾರೆ. ಗಾಯಕ ಸಮರ್ ಸಿಂಗ್ (Samar Singh) ಹಾಗೂ ಸಂಜಯ್ ಸಿಂಗ್  (Sanjay Singh)ಅವರೇ ತಮ್ಮ ಮಗಳನ್ನು ಕೊಂದಿರುವುದಾಗಿ (Murder) ಗಂಭೀರ ಆರೋಪ ಮಾಡಿದ್ದಾರೆ. ನಿರಂತರವಾಗಿ ಇಬ್ಬರೂ ತಮ್ಮ ಮಗಳಿಗೆ ಬೆದರಿಕೆ ಹಾಕುತ್ತಿದ್ದರು ಎಂದೂ ಹೇಳಿಕೆ ನೀಡಿದ್ದಾರೆ.

ಭೋಜಪುರಿ ನಟಿ (Bhojapuri Actress) ಆಕಾಂಕ್ಷಾ ದುಬೆ (Akanksha Dubey) ಅವರು ಭಾನುವಾರದಂದು (ಮಾ.26) ವಾರಣಾಸಿ (Varanasi) ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದರು. ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ನಟಿ ಶವ ಪತ್ತೆಯಾಗಿತ್ತು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾಕಷ್ಟು ಭೋಜಪುರಿ ಆಲ್ಬಂ ಹಾಡುಗಳಲ್ಲಿ ಆಕಾಂಕ್ಷಾ ಕಾಣಿಸಿಕೊಂಡಿದ್ದಾರೆ. ಕಿರುತೆರೆಯ ಕೆಲವು ಸೀರಿಯಲ್‌ಗಳಲ್ಲಿ ಕೂಡ ಆಕಾಂಕ್ಷಾ ನಟಿಸಿದ್ದಾರೆ. 25 ವರ್ಷದ ಯುವ ನಟಿ ಇದೀಗ ಆತ್ಮಹತ್ಯೆಗೆ ಶರಣಾಗಿರೋದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಬೆಳಿಗ್ಗೆ 7:45ಕ್ಕೆ (ಮಾ.26) ಆಕಾಂಕ್ಷಾ ನಟಿಸಿರುವ ಹೊಸ ಆಲ್ಬಂ ಸಾಂಗ್‌ವೊಂದು ರಿಲೀಸ್ ಆಗಿದೆ. ಭಾನುವಾರದಂದೇ ಆಕಾಂಕ್ಷಾ ಉಳಿದುಕೊಂಡಿದ್ದ ಹೋಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸರು ನಟಿಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡರೂ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಆಕಾಂಕ್ಷಾ ಸಿನಿಮಾ ಶೂಟಿಂಗ್‌ಗಾಗಿ ವಾರಣಾಸಿಗೆ ಬಂದಿದ್ದರು ಎನ್ನಲಾಗಿದೆ. ಒಂದು ದಿನದ ಹಿಂದೆ, ಶನಿವಾರ ರಾತ್ರಿ, ಆಕಾಂಕ್ಷಾ ತನ್ನ ಇನ್ಸ್ಟಾಗ್ರಾಂ ಅಕೌಂಟ್‌ನಲ್ಲಿ ತನ್ನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ, ಪ್ರೇಮಿಗಳ ದಿನದಂದು ಸೋಷಿಯಲ್ ಮೀಡಿಯಾದಲ್ಲಿ ನಟಿ ತನ್ನ ರಿಲೇಷನ್‌ಶಿಪ್ ಅಧಿಕೃತಗೊಳಿಸಿ ಸುದ್ದಿ ಮಾಡಿದರು. ಇದೀಗ ನಟಿಯ ಸಾವು ನಿಜಕ್ಕೂ ಕೊಲೆಯೋ ಅಥವಾ ಆತ್ಮಹತ್ಮೆನ ಎಂಬ ಅನುಮಾನ ಉಂಟಾಗಿದೆ. ತನಿಖೆ ಬಳಿಕ ಅಸಲಿ ವಿಚಾರ ಹೊರಬರಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist