ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ಬೈಕ್‌‌ಗಳ ನಡುವೆ ಅಪಘಾತ - ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ

Twitter
Facebook
LinkedIn
WhatsApp
Accident 1

ಬೆಳ್ತಂಗಡಿ, ಮಾ 30 : ಬೆಳ್ತಂಗಡಿಯ ವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೊಂದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ಡ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇನ್ನು ಹೆನ್ಡ್ರಿ ಡಿಸೋಜಾ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ