ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಂದ್ಯದ ಬಳಿಕ ಬೌಲರ್​​ಗಳ ಮೈಚಳಿ ಬಿಡಿಸಿದ ಎಂಎಸ್ ಧೋನಿ

Twitter
Facebook
LinkedIn
WhatsApp
ಪಂದ್ಯದ ಬಳಿಕ ಬೌಲರ್​​ಗಳ ಮೈಚಳಿ ಬಿಡಿಸಿದ ಎಂಎಸ್ ಧೋನಿ

ಚೆನ್ನೈ: ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಪಂದ್ಯದಲ್ಲಿ ಗೆದ್ದು ಗೆಲುವಿನ ಹಳಿಗೆ ಮರಳಿದೆ. ನಾಲ್ಕು ವರ್ಷಗಳ ಬಳಿಕ ತವರಿನ ಅಂಗಳದಲ್ಲಿ ಆಡಿದ ಮಹೇಂದ್ರ ಸಿಂಗ್ ಧೋನಿ ಪಡೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 12 ರನ್ ಅಂತರದ ಗೆಲುವು ಸಾಧಿಸಿತು.

ಆದರೆ ಪಂದ್ಯದ ಬಳಿಕ ತಂಡದ ಬೌಲರ್ ಗಳ ಮೇಲೆ ನಾಯಕ ಎಂ ಎಸ್ ಧೋನಿ ಹರಿಹಾಯ್ದರು. ಪಂದ್ಯದ ಬಳಿಕ ಮಾತನಾಡಿದ ಅವರು, ವೇಗದ ಬೌಲಿಂಗ್ ನಲ್ಲಿ ನಾವು ಸುಧಾರಣೆ ಮಾಡಬೇಕಿದೆ. ಪರಿಸ್ಥಿತಿಗೆ ಅನುಗುಣವಾಗಿ ಬೌಲ್ ಮಾಡಬೇಕಾಗುತ್ತದೆ. ಎದುರಾಳಿ ಬೌಲರ್‌ ಗಳು ಏನು ಮಾಡುತ್ತಿದ್ದಾರೆ ಎಂಬುದನ್ನು ಗಮನಿಸುವುದು ಮುಖ್ಯ. ಇನ್ನೊಂದು ವಿಷಯವೆಂದರೆ ಅವರು ಅಷ್ಟೊಂದು ನೋ-ಬಾಲ್ ಅಥವಾ ಹೆಚ್ಚುವರಿ ವೈಡ್‌ಗಳನ್ನು ಬೌಲ್ ಮಾಡಬಾರದು ಅಥವಾ ಅವರು ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ. ಇದು ನನ್ನ ಎರಡನೇ ಎಚ್ಚರಿಕೆ ಇಲ್ಲದಿದ್ದರೆ ನಂತರ ನಾನು ಹೊರಗೆ ಉಳಿಯ ಬೇಕಾಗುತ್ತದೆ” ಎಂದು ಅವರು ಹೇಳಿದರು.

ಎಂಎ ಚಿದಂಬರಂ ಸ್ಟೇಡಿಯಂನ ಪಿಚ್ ನೋಡಿ ಧೋನಿ ಕೂಡ ಅಚ್ಚರಿ ಮೂಡಿಸಿದ್ದರು. “ಇದೊಂದು ಸೊಗಸಾದ ಆಟ, ಹೈ ಸ್ಕೋರಿಂಗ್ ಆಟ. ನಾವೆಲ್ಲರೂ ವಿಕೆಟ್ ಹೇಗೆ ಎಂದು ಯೋಚಿಸುತ್ತಿದ್ದೆವು. ನಮಗೆ ಆ ಅನುಮಾನವಿತ್ತು. ಇದು ಹೆಚ್ಚು ಸ್ಕೋರಿಂಗ್ ಆಟವಾಗಿತ್ತು” ಎಂದು ಧೋನಿ ಹೇಳಿದರು.

ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ಗಳು ಈ ಪಂದ್ಯದಲ್ಲಿ ಮೂರು ನೋ ಬಾಲ್ ಮತ್ತು 13 ವೈಡ್ ಗಳನ್ನು ಎಸೆದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist