ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಶಾಸಕ ಹರೀಶ್ ಪುಂಜಾ ರಮಾನಾಥ ರೈ ಹಾದಿಯನ್ನು ಅನುಸರಿಸುತ್ತಿದ್ದಾರೆಯೇ?

Twitter
Facebook
LinkedIn
WhatsApp
ಕ್ಷೇತ್ರಕ್ಕೆ ಅನುದಾನ ತರುವಲ್ಲಿ ಶಾಸಕ ಹರೀಶ್ ಪುಂಜಾ, ರಮಾನಾಥ ರೈ ಹಾದಿಯನ್ನು ಅನುಸರಿಸುತ್ತಿದ್ದಾರೆಯೇ?

ಇಂದು ರಾಜ್ಯ ಕ್ಯಾಬಿನೆಟ್ ಬೆಳ್ತಂಗಡಿ ತಾಲೂಕಿಗೆ ಸುಮಾರು 240 ಕೋಟಿ ರೂಪಾಯಿಗಳ ನೀರಾವರಿ ಯೋಜನೆಯನ್ನು ಘೋಷಿಸಿದೆ.
ಈ ಮೊದಲು ಹಲವಾರು ಯೋಜನೆಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಪ್ರಭಾವ ಬಳಸಿ ಬೆಳ್ತಂಗಡಿಗೆ ತಂದಿದ್ದಾರೆ.

ಈ ಮೊದಲು ಸಿದ್ದರಾಮಯ್ಯ ಸರಕಾರದಲ್ಲಿ ಬಂಟ್ವಾಳದ ಅಂದಿನ ಶಾಸಕರಾದ ರಮಾನಾಥ ರೈ 1000 ಕೋಟಿಗಿಂತಲೂ ಅಧಿಕ ಯೋಜನೆಗಳನ್ನು ಬಂಟ್ವಾಳಕ್ಕೆ ತಂದು ರಾಜ್ಯದಲ್ಲಿ ದಾಖಲೆ ನಿರ್ಮಿಸಿದ್ದರು. ಸರ್ಕಾರದ ಮಟ್ಟದಲ್ಲಿ ಬೆನ್ನು ಹಿಡಿದು ಯೋಜನೆಗಳನ್ನು ತರುವಲ್ಲಿ ರಮಾನಾಥ ರೈ ನಿಪುಣರು ಎಂಬುದರಲ್ಲಿ ಎರಡು ಮಾತಿಲ್ಲ. ಈಗ ಇದೆ ಮಾದರಿಯನ್ನು ಹರೀಶ್ ಪೂಂಜಾ ರವರು ಅನುಸರಿಸುತ್ತಿದ್ದಾರೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಮಾಜಿ ಶಾಸಕ ರಾಮನಾಥ ರೈ ಅವರಂತೆ ಬೆಂಗಳೂರಿನ ಮಟ್ಟದಲ್ಲಿ ಪ್ರಭಾವ ಬಳಸಿ ತನ್ನ ಕ್ಷೇತ್ರಕ್ಕೆ ಯೋಜನೆಗಳನ್ನು ತರುವಲ್ಲಿ ಹರೀಶ್ ಪೂಂಜಾ ಯಶಸ್ವಿಯಾಗಿದ್ದಾರೆ ಎನ್ನುತ್ತಾರೆ ನಾಗರಿಕರು.

ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳನ್ನು ಬೆಳ್ತಂಗಡಿಗೆ ತರುವಲ್ಲಿ ರಮಾನಾಥ ರೈ ಅನುಸರಿಸುತ್ತಿರುವ ಮಾನದಂಡಗಳನ್ನು ಹರೀಶ್ ಪೂಂಜಾ ಅನುಸರಿಸುತ್ತಿದ್ದಾರೆ ಎಂಬುದು ಅವರ ಕಾರ್ಯಚಟುವಟಿಕೆಗಳಲ್ಲಿ ಗೊತ್ತಾಗುತ್ತದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು