ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ಭೂಪ!

Twitter
Facebook
LinkedIn
WhatsApp
ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ ಭೂಪ!

ಮೈಸೂರು: ಮದಿರೆಯ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಹಾ ಎಡವಟ್ಟು ಮಾಡಿಕೊಂಡಿದ್ದು, ಮರ್ಮಾಂಗ ಕತ್ತರಿಸಿಕೊಂಡು ಪೇಚಿಗೆ ಸಿಲುಕಿದ ಘಟನೆ ಕರ್ನಾಟಕದ ಹುಣಸೂರಿನಲ್ಲಿ ನಡೆದಿದೆ.

ಹುಣಸೂರಿನ ತೊಂಡಾಳು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದ್ಯದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಎಡವಟ್ಟು ಮಾಡಿಕೊಂಡು ಜೀವಕ್ಕೆ ಸಂಚಕಾರ ತಂದುಕೊಂಡಿದ್ದಾನೆ. ಕಂಟ ಪೂರ್ತಿ ಕುಡಿದು ಹುಚ್ಚಾಟವಾಡುತ್ತಾ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡ ರಾಜಶೆಟ್ಟಿ ಎಂಬಾತ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಳೆದ ಶುಕ್ರವಾರ ತಡ ರಾತ್ರಿ ಮದ್ಯದ ನಶೆಯಲ್ಲಿ ಮನೆ ಕಡೆ ಹೋಗುವಾಗ ಕೆಲವರು ಬೈದಿದ್ದಾರೆ, ತೂರಾಡುತ್ತಲೆ ಮನೆಯೊಂದರ ಬಳಿ ಇಟ್ಟಿದ್ದ ಕುಡುಗೋಲಿನಿಂದ ಏಕಾಏಕಿ ಮರ್ಮಾಂಗ ಕತ್ತರಿಸಿಕೊಂಡಿದ್ದಾನೆ.

ಸಲ್ಮ ಸಮಯದಲ್ಲೇ ನೋವಿನಿಂದ ಕೂಗಿಕೊಂಡಾಗ ಸ್ಥಳೀಯರು ಬಂದು ಆತನನ್ನು ಹುಣಸೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆತ ಚೇತರಿಸಿಕೊಂಡಿದ್ದು, ಗ್ರಾಮಸ್ಥರು ಘಟನೆಗೆ ಆಚ್ಚರಿ ಜೊತೆಗೆ ಮುಜುಗರ ಕೂಡ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ