ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಲೇಜು ಬಳಿ ಬಸ್ ನಿಲ್ಲಿಸುತ್ತಿಲ್ಲವೆಂದು ಅಸಮಾಧಾನಗೊಂಡು ಚಲಿಸುತ್ತಿದ್ದ ಬಸ್​​ನಿಂದ ಜಿಗಿದ ಹಾಸ್ಟೆಲ್​ ವಿದ್ಯಾರ್ಥಿನಿ ಸಾವು

Twitter
Facebook
LinkedIn
WhatsApp
1677071504613300 0 7

ವಿಜಯನಗರ: ಇತ್ತ ರಾಜಕಾರಣಿಗಳು ಪ್ರಸ್ತುತ ಅಸೆಂಬ್ಲಿ ಚುನಾವಣೆಯಲ್ಲಿ ನಿರತವಾಗಿರುವಾಗ ಅತ್ತ ನೂತನ ಜಿಲ್ಲೆ ವಿಜಯನಗರದ ಹೂವಿನಹಡಗಲಿಯಲ್ಲಿ (Huvinahadagali) ಹಾಸ್ಟೆಲ್​ ವಿದ್ಯಾರ್ಥಿನಿಯೊಬ್ಬಳು (Hostel Girl) ಕಾಲೇಜು ನಿಲ್ದಾಣದ ಬಳಿ ಬಸ್ ನಿಲ್ಲಿಸುತ್ತಿಲ್ಲವೆಂದು ಅಸಮಾಧಾನಗೊಂಡು ಸರ್ಕಾರಿ ಸಾರಿಗೆ ಬಸ್ ನಿಂದ ಜಿಗಿದು ಆಕ್ರೋಶ ವ್ಯಕ್ತಪಡಿಸಿದ್ದಳು. ಆದರೆ ಆ ವಿದ್ಯಾರ್ಥಿನಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾಳೆ (Death).

ಏನಾಯಿತು, ಘಟನೆ ಹೇಗಾಯಿತು?:

ಶ್ವೇತಾ ಎಂಬ ವಿದ್ಯಾರ್ಥಿನಿ ಹಡಗಲಿ ಪಟ್ಟಣದ ಬಿಸಿಎಂ ಹಾಸ್ಟಲ್ ನಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದಳು. ಹೂವಿನಹಡಗಲಿಯ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ E & C ವಿಭಾಗದ ಮೊದಲ ಸೆಮಿಸ್ಟರ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಿನ್ನೆ ಮಧ್ಯಾಹ್ನ ಕಾಲೇಜು ಬಳಿ ಘಟನೆ ನಡೆದಿದೆ. ರಾಜ್ಯ ಸಾರಿಗೆ ಬಸ್ ಹಡಗಲಿಯಿಂದ ರಾಣೆಬೆನ್ನೂರಿಗೆ ಪ್ರಯಾಣಿಸುತ್ತಿತ್ತು. ಆ ವೇಳೆ ಕಾಲೇಜು ಬಳಿಯ ಬಸ್ ಸ್ಟಾಪ್ ನಲ್ಲಿ ಬಸ್ ಸ್ಟಾಪ್ ಮಾಡದ ಪರಿಣಾಮ ಅಸಮಾಧಾನಗೊಂಡ ವಿದ್ಯಾರ್ಥಿನಿ ಶ್ವೇತಾ ಬಸ್ ನಿಂದ ಜಿಗಿದಿದ್ದಾಳೆ.

ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ, ತೀವ್ರವಾಗಿ ಗಾಯಗೊಂಡಿದ್ದ ಶ್ವೇತಾ ಸಾವನ್ನಪ್ಪಿದ್ದಾಳೆ. ಹಡಗಲಿ ಪಟ್ಟಣದ ಬಿಸಿಎಂ ಹಾಸ್ಟಲ್ ನಲ್ಲಿ ವಾಸವಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದಳು.

ವಿದ್ಯಾರ್ಥಿನಿ ಸಾವಿನಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಹಡಗಲಿ ಪೊಲೀಸರು ಭೇಟಿ ನೀಡಿದ್ದು, ವಿದ್ಯಾರ್ಥಿಗಳ ಮನವೊಲಿಸಲು ಯತ್ನ ನಡೆಸಿದ್ದಾರೆ. ಘಟನೆಯ ನಂತರ ಪೊಲೀಸರು ಸಾರಿಗೆ ಬಸ್ ವಶಕ್ಕೆ ಪಡೆದಿದ್ದಾರೆ. ಹೂವಿನಹಡಗಲಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist